ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

Kannadaprabha News   | Asianet News
Published : May 12, 2020, 09:41 AM IST

ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಮಂಗಳೂರು(ಮೇ 12): ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

ಬೆಂಗಳೂರಿಗೆ ತಲುಪಿದ ಪ್ರಯಾಣಿಕರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಬಂದವರೆಲ್ಲರನ್ನೂ ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ. ಯುಎಇ ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು 177 ಪ್ರಯಾಣಿಕರು ಆಗಮಿಸಲಿದ್ದಾರೆ. 17 ಹೋಟೆಲ್‌, 12 ಹಾಸ್ಟೆಲ್‌ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಗುವುದು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!