ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

Kannadaprabha News   | Asianet News
Published : May 12, 2020, 09:41 AM IST

ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಮಂಗಳೂರು(ಮೇ 12): ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

ಬೆಂಗಳೂರಿಗೆ ತಲುಪಿದ ಪ್ರಯಾಣಿಕರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಬಂದವರೆಲ್ಲರನ್ನೂ ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ. ಯುಎಇ ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು 177 ಪ್ರಯಾಣಿಕರು ಆಗಮಿಸಲಿದ್ದಾರೆ. 17 ಹೋಟೆಲ್‌, 12 ಹಾಸ್ಟೆಲ್‌ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಗುವುದು.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!