ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

Kannadaprabha News   | Asianet News
Published : May 12, 2020, 09:41 AM IST

ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಮಂಗಳೂರು(ಮೇ 12): ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

ಬೆಂಗಳೂರಿಗೆ ತಲುಪಿದ ಪ್ರಯಾಣಿಕರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಬಂದವರೆಲ್ಲರನ್ನೂ ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ. ಯುಎಇ ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು 177 ಪ್ರಯಾಣಿಕರು ಆಗಮಿಸಲಿದ್ದಾರೆ. 17 ಹೋಟೆಲ್‌, 12 ಹಾಸ್ಟೆಲ್‌ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಗುವುದು.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?