ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

Kannadaprabha News   | Asianet News
Published : May 12, 2020, 09:41 AM IST

ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಮಂಗಳೂರು(ಮೇ 12): ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

ಬೆಂಗಳೂರಿಗೆ ತಲುಪಿದ ಪ್ರಯಾಣಿಕರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಬಂದವರೆಲ್ಲರನ್ನೂ ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ. ಯುಎಇ ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು 177 ಪ್ರಯಾಣಿಕರು ಆಗಮಿಸಲಿದ್ದಾರೆ. 17 ಹೋಟೆಲ್‌, 12 ಹಾಸ್ಟೆಲ್‌ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಗುವುದು.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!