ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

ಗಲ್ಫ್‌ನಲ್ಲಿದ್ದ ಭಾರತೀಯರು ಇಂದು ಮಂಗಳೂರಿಗೆ ಏರ್‌ಲಿಫ್ಟ್..!

Kannadaprabha News   | Asianet News
Published : May 12, 2020, 09:41 AM IST

ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಮಂಗಳೂರು(ಮೇ 12): ಅನಿವಾಸಿ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈಗಾಗಲೇ ಲಂಡನ್‌ನಿಂದ ಮೊದಲ ವಿಮಾನ ಬೆಂಗಳೂರಿಗೆ ಬಂದಿದೆ. ಇದೀಗ ಮಂಗಳೂರಿಗೆ ಮತ್ತೊಂದು ವಿಮಾನ ಬರಲಿದೆ. ಮಂಗಳೂರಿಗೆ ಇಂದು ಮತ್ತೊಂದು ವಿಮಾನ ಆಗಮಿಸಲಿದ್ದು 177 ಜನ ಪ್ರಯಾಣಿಕರು ಮಂಗಳೂರಿಗೆ ತಲುಪಲಿದ್ದಾರೆ.

ಅಜ್ಮೀರ್‌ನಿಂದ ಬೆಳಗಾವಿಗೆ ಬಂದ 30 ಜನರಿಗೆ ಕೊರೊನಾ; ಕೊಗ್ಗನಹಳ್ಳಿ ಬಳಿ ಕಟ್ಟೆಚ್ಚರ

ಬೆಂಗಳೂರಿಗೆ ತಲುಪಿದ ಪ್ರಯಾಣಿಕರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಬಂದವರೆಲ್ಲರನ್ನೂ ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ. ಯುಎಇ ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು 177 ಪ್ರಯಾಣಿಕರು ಆಗಮಿಸಲಿದ್ದಾರೆ. 17 ಹೋಟೆಲ್‌, 12 ಹಾಸ್ಟೆಲ್‌ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಗುವುದು.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!