ಫೇಸ್‌ಬುಕ್‌ನಿಂದ ಸ್ಪೂರ್ತಿ: ಲಂಚ ಮುಟ್ಟೋದೆ ಇಲ್ವಂತೆ ಈ ಅಧಿಕಾರಿ

ಫೇಸ್‌ಬುಕ್‌ನಿಂದ ಸ್ಪೂರ್ತಿ: ಲಂಚ ಮುಟ್ಟೋದೆ ಇಲ್ವಂತೆ ಈ ಅಧಿಕಾರಿ

Published : Nov 28, 2019, 01:40 PM IST

ರಾಯಚೂರು(ನ.28): ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಓರ್ವ ಅಧಿಕಾರಿಯನ್ನ ಪ್ರಾಮಾಣಿಕನನ್ನಾಗಿ ಮಾಡಿದೆ. ಹೌದು, ನಗರದ ರಿಮ್ಸ್ ಆಸ್ಪತ್ರೆಯ ಕಚೇರಿ ಅಧೀಕ್ಷಕ ಕೆ.ಕರಿಯಪ್ಪ ಫೇಸ್ ಬುಕ್ ನಿಂದ ಸ್ಫೂರ್ತಿಗೊಂಡು ತಮ್ಮ‌ ಚೇಂಬರ್ ನ ಟೇಬಲ್ ಮೇಲೆ ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ. ನಾನು ಭ್ರಷ್ಟ ಅಧಿಕಾರಿಯಾಗಲಾರೆ ಅಂತ ಫಲಕವನ್ನು ಹಾಕಿಕೊಂಡಿದ್ದಾರೆ. 

ಈ ಬಗ್ಗೆ ಮಾತನಾಡಿದ ಅವರು, ಇಡೀ ವ್ಯವಸ್ಥೆಯನ್ನು ಬದಲಿಸಲು ಸಾಧ್ಯವಿಲ್ಲ. 2012 ರಿಂದ ಆಸ್ಪತ್ರೆಯಲ್ಲಿ ಎರಡು ವರ್ಷಗಳಿಂದ ಈ ಬೋರ್ಡ್ ಹಾಕಿಕೊಂಡಿದ್ದೇನೆ, ಮೊದಲು ನಾವು ಬದಲಾದರೆ ಮಾತ್ರ ಸಮಾಜ ಬದಲಾಗುತ್ತೆ. ಹಾಗಾಗಿ ನಾನು ಬದಲಾಗಿದ್ದೇನೆ.ಸರ್ಕಾರ ಸುತ್ತೋಲೆ ಹೊರಡಿಸಿ ಎಲ್ಲರೂ ಬೋರ್ಡ್ ಹಾಕಿಕೊಳ್ಳುವಂತೆ ಸೂಚಿಸಿದರೆ ಭ್ರಷ್ಟಾಚಾರ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ. 
 

ರಾಯಚೂರು(ನ.28): ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಓರ್ವ ಅಧಿಕಾರಿಯನ್ನ ಪ್ರಾಮಾಣಿಕನನ್ನಾಗಿ ಮಾಡಿದೆ. ಹೌದು, ನಗರದ ರಿಮ್ಸ್ ಆಸ್ಪತ್ರೆಯ ಕಚೇರಿ ಅಧೀಕ್ಷಕ ಕೆ.ಕರಿಯಪ್ಪ ಫೇಸ್ ಬುಕ್ ನಿಂದ ಸ್ಫೂರ್ತಿಗೊಂಡು ತಮ್ಮ‌ ಚೇಂಬರ್ ನ ಟೇಬಲ್ ಮೇಲೆ ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ. ನಾನು ಭ್ರಷ್ಟ ಅಧಿಕಾರಿಯಾಗಲಾರೆ ಅಂತ ಫಲಕವನ್ನು ಹಾಕಿಕೊಂಡಿದ್ದಾರೆ. 

ಈ ಬಗ್ಗೆ ಮಾತನಾಡಿದ ಅವರು, ಇಡೀ ವ್ಯವಸ್ಥೆಯನ್ನು ಬದಲಿಸಲು ಸಾಧ್ಯವಿಲ್ಲ. 2012 ರಿಂದ ಆಸ್ಪತ್ರೆಯಲ್ಲಿ ಎರಡು ವರ್ಷಗಳಿಂದ ಈ ಬೋರ್ಡ್ ಹಾಕಿಕೊಂಡಿದ್ದೇನೆ, ಮೊದಲು ನಾವು ಬದಲಾದರೆ ಮಾತ್ರ ಸಮಾಜ ಬದಲಾಗುತ್ತೆ. ಹಾಗಾಗಿ ನಾನು ಬದಲಾಗಿದ್ದೇನೆ.ಸರ್ಕಾರ ಸುತ್ತೋಲೆ ಹೊರಡಿಸಿ ಎಲ್ಲರೂ ಬೋರ್ಡ್ ಹಾಕಿಕೊಳ್ಳುವಂತೆ ಸೂಚಿಸಿದರೆ ಭ್ರಷ್ಟಾಚಾರ ಕಡಿಮೆಯಾಗಬಹುದು ಎಂದು ಹೇಳಿದ್ದಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ