Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

Published : Mar 08, 2022, 11:01 AM IST

*   ಅಡಿಕೆ ಮರಗಳನ್ನ ಕಡಿದು ಹಾಕಿದ ಅರಣ್ಯ ಇಲಾಖೆಯ ಅಧಿಕಾರಿಗಳು
*   ಅರಣ್ಯ ಪ್ರದೇಶ ಒತ್ತುವರಿ ಆಗಿದೆ ಎಂಬ ಆರೋಪ
*  ಶಾರದಾ, ತಿಮ್ಮಯ್ಯ ಎಂಬುವರಿಗೆ ಸೇರಿದ ಜಮೀನು
 

ತುಮಕೂರು(ಮಾ.08): ರೈತ ಕುಟುಂಬದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ದರ್ಪ ತೋರಿದ ಘಟನೆ ತುಮಕೂರಿನ ಅಮ್ಮನಘಟ್ಟ ಗ್ರಾಮದಲ್ಲಿ ನಡೆದಿದೆ.  20 ವರ್ಷಗಳಿಂದ ಮಕ್ಕಳಂತೆ ಬೆಳೆಸಿದ್ದ ಅಡಿಕೆ ಮರಗಳನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಕಡಿದು ಹಾಕಿದ್ದಾರೆ. ರೈತ ಕುಟುಂಬ ಕೈಮುಗಿದು ಬೇಡಿಕೊಂಡರೂ ಅಧಿಕಾರಿಗಳ ಮನಸ್ಸು ಮಾತ್ರ ಕರಗಲೇ ಇಲ್ಲ.  ಅರಣ್ಯ ಪ್ರದೇಶ ಒತ್ತುವರಿ ಆಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರೈತ ಕುಟುಂಬಕ್ಕೆ ಒಂದು ನೋಟಿಸ್‌ ಕೂಡ ನೀಡದೆ ಅಧಿಕಾರಿಗಳು ಮನಬಂದಂತೆ ಅಡಿಕೆ ಮರಗಳನ್ನ ನೆಲಸಮ ಮಾಡಿದ್ದಾರೆ. ಶಾರದಾ, ತಿಮ್ಮಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆದ ಅಡಿಕೆ ಬೆಳೆ ಸರ್ವನಾಶವಾಗಿದೆ. ಈ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳು ರೈತ ಕುಟುಂಬವನ್ನ ಬೀದಿಗೆ ತಳ್ಳಿದೆ. 

Nari Shakti Puraskar ನಾರಿ ಶಕ್ತಿ ಪುರಸ್ಕಾರ ವಿಜೇತರ ಮಾತು ಕೇಳಿ ನಕ್ಕು ನೀರಾದ ಪ್ರಧಾನಿ ಮೋದಿ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more