Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

Published : Mar 08, 2022, 11:01 AM IST

*   ಅಡಿಕೆ ಮರಗಳನ್ನ ಕಡಿದು ಹಾಕಿದ ಅರಣ್ಯ ಇಲಾಖೆಯ ಅಧಿಕಾರಿಗಳು
*   ಅರಣ್ಯ ಪ್ರದೇಶ ಒತ್ತುವರಿ ಆಗಿದೆ ಎಂಬ ಆರೋಪ
*  ಶಾರದಾ, ತಿಮ್ಮಯ್ಯ ಎಂಬುವರಿಗೆ ಸೇರಿದ ಜಮೀನು
 

ತುಮಕೂರು(ಮಾ.08): ರೈತ ಕುಟುಂಬದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ದರ್ಪ ತೋರಿದ ಘಟನೆ ತುಮಕೂರಿನ ಅಮ್ಮನಘಟ್ಟ ಗ್ರಾಮದಲ್ಲಿ ನಡೆದಿದೆ.  20 ವರ್ಷಗಳಿಂದ ಮಕ್ಕಳಂತೆ ಬೆಳೆಸಿದ್ದ ಅಡಿಕೆ ಮರಗಳನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಕಡಿದು ಹಾಕಿದ್ದಾರೆ. ರೈತ ಕುಟುಂಬ ಕೈಮುಗಿದು ಬೇಡಿಕೊಂಡರೂ ಅಧಿಕಾರಿಗಳ ಮನಸ್ಸು ಮಾತ್ರ ಕರಗಲೇ ಇಲ್ಲ.  ಅರಣ್ಯ ಪ್ರದೇಶ ಒತ್ತುವರಿ ಆಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರೈತ ಕುಟುಂಬಕ್ಕೆ ಒಂದು ನೋಟಿಸ್‌ ಕೂಡ ನೀಡದೆ ಅಧಿಕಾರಿಗಳು ಮನಬಂದಂತೆ ಅಡಿಕೆ ಮರಗಳನ್ನ ನೆಲಸಮ ಮಾಡಿದ್ದಾರೆ. ಶಾರದಾ, ತಿಮ್ಮಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆದ ಅಡಿಕೆ ಬೆಳೆ ಸರ್ವನಾಶವಾಗಿದೆ. ಈ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳು ರೈತ ಕುಟುಂಬವನ್ನ ಬೀದಿಗೆ ತಳ್ಳಿದೆ. 

Nari Shakti Puraskar ನಾರಿ ಶಕ್ತಿ ಪುರಸ್ಕಾರ ವಿಜೇತರ ಮಾತು ಕೇಳಿ ನಕ್ಕು ನೀರಾದ ಪ್ರಧಾನಿ ಮೋದಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more