Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

Tumakuru: ರೈತ ಕುಟುಂಬವನ್ನ ಬೀದಿಗೆ ತಳ್ಳಿದ ಅರಣ್ಯ ಇಲಾಖೆ..!

Published : Mar 08, 2022, 11:01 AM IST

*   ಅಡಿಕೆ ಮರಗಳನ್ನ ಕಡಿದು ಹಾಕಿದ ಅರಣ್ಯ ಇಲಾಖೆಯ ಅಧಿಕಾರಿಗಳು
*   ಅರಣ್ಯ ಪ್ರದೇಶ ಒತ್ತುವರಿ ಆಗಿದೆ ಎಂಬ ಆರೋಪ
*  ಶಾರದಾ, ತಿಮ್ಮಯ್ಯ ಎಂಬುವರಿಗೆ ಸೇರಿದ ಜಮೀನು
 

ತುಮಕೂರು(ಮಾ.08): ರೈತ ಕುಟುಂಬದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ದರ್ಪ ತೋರಿದ ಘಟನೆ ತುಮಕೂರಿನ ಅಮ್ಮನಘಟ್ಟ ಗ್ರಾಮದಲ್ಲಿ ನಡೆದಿದೆ.  20 ವರ್ಷಗಳಿಂದ ಮಕ್ಕಳಂತೆ ಬೆಳೆಸಿದ್ದ ಅಡಿಕೆ ಮರಗಳನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಕಡಿದು ಹಾಕಿದ್ದಾರೆ. ರೈತ ಕುಟುಂಬ ಕೈಮುಗಿದು ಬೇಡಿಕೊಂಡರೂ ಅಧಿಕಾರಿಗಳ ಮನಸ್ಸು ಮಾತ್ರ ಕರಗಲೇ ಇಲ್ಲ.  ಅರಣ್ಯ ಪ್ರದೇಶ ಒತ್ತುವರಿ ಆಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರೈತ ಕುಟುಂಬಕ್ಕೆ ಒಂದು ನೋಟಿಸ್‌ ಕೂಡ ನೀಡದೆ ಅಧಿಕಾರಿಗಳು ಮನಬಂದಂತೆ ಅಡಿಕೆ ಮರಗಳನ್ನ ನೆಲಸಮ ಮಾಡಿದ್ದಾರೆ. ಶಾರದಾ, ತಿಮ್ಮಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆದ ಅಡಿಕೆ ಬೆಳೆ ಸರ್ವನಾಶವಾಗಿದೆ. ಈ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳು ರೈತ ಕುಟುಂಬವನ್ನ ಬೀದಿಗೆ ತಳ್ಳಿದೆ. 

Nari Shakti Puraskar ನಾರಿ ಶಕ್ತಿ ಪುರಸ್ಕಾರ ವಿಜೇತರ ಮಾತು ಕೇಳಿ ನಕ್ಕು ನೀರಾದ ಪ್ರಧಾನಿ ಮೋದಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more