ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

Suvarna News   | Asianet News
Published : Aug 02, 2021, 11:24 AM IST

* ಜೀವನದ ಸಂಧ್ಯಾ ಕಾಲದಲ್ಲಿ ಆಶ್ರಯ ಇಲ್ಲದಂತಾಗಿದೆ
* ಇದ್ದ ಸೂರು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದ ಅನುಭವ
* ಹಿರಿಯ ಜೀವಗಳ ಸಂಕಷ್ಟ ನೋಡಿದ್ರೆ ಎಂಥ ಕಲ್ಲು ಮನಸ್ಸುಗಳು ಕರಗೋಗುತ್ತೆ‌ 
 

ಗದಗ(ಆ.02):  ವರ್ಷದಿಂದ ಹೊಲಿಗೆ ಕ್ಲಾಸ್‌ ಇಲ್ಲದಿದ್ದರಿಂದ ಆದಾಯ ಇಲ್ಲದೇ ಆಶ್ರಮ ನಡೆಸೋದೆ ಕಷ್ಟವಾಗಿದೆ. ಹೌದು, ಇಂತಹದೊಂದು ಘಟನೆ ನಡೆದಿರೋದು ಗದಗ ನಗರದಲ್ಲಿ. ಹೊಲಿಗೆ ಹೇಳಿ ಕೊಡುವ ಸಂಘದ ಸದಸ್ಯರೇ ತಮಗೆ ಬರುವ ಆದಾಯದಿಂದ ಆಶ್ರಮವನ್ನ ನಡೆಸಿಕೊಂಡು ಹೋಗುತ್ತಿದ್ದಾರೆ. ದಾನಿಗಳ ಸಹಾಯದಿಂದ ಲಾಕ್‌ಡೌನ್‌ ಅವಧಿಯಲ್ಲಿ ಆಶ್ರಮದಲ್ಲಿದ್ದ ಹಿರಿಯ ಜೀವಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!