ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

Suvarna News   | Asianet News
Published : Aug 02, 2021, 11:24 AM IST

* ಜೀವನದ ಸಂಧ್ಯಾ ಕಾಲದಲ್ಲಿ ಆಶ್ರಯ ಇಲ್ಲದಂತಾಗಿದೆ
* ಇದ್ದ ಸೂರು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದ ಅನುಭವ
* ಹಿರಿಯ ಜೀವಗಳ ಸಂಕಷ್ಟ ನೋಡಿದ್ರೆ ಎಂಥ ಕಲ್ಲು ಮನಸ್ಸುಗಳು ಕರಗೋಗುತ್ತೆ‌ 
 

ಗದಗ(ಆ.02):  ವರ್ಷದಿಂದ ಹೊಲಿಗೆ ಕ್ಲಾಸ್‌ ಇಲ್ಲದಿದ್ದರಿಂದ ಆದಾಯ ಇಲ್ಲದೇ ಆಶ್ರಮ ನಡೆಸೋದೆ ಕಷ್ಟವಾಗಿದೆ. ಹೌದು, ಇಂತಹದೊಂದು ಘಟನೆ ನಡೆದಿರೋದು ಗದಗ ನಗರದಲ್ಲಿ. ಹೊಲಿಗೆ ಹೇಳಿ ಕೊಡುವ ಸಂಘದ ಸದಸ್ಯರೇ ತಮಗೆ ಬರುವ ಆದಾಯದಿಂದ ಆಶ್ರಮವನ್ನ ನಡೆಸಿಕೊಂಡು ಹೋಗುತ್ತಿದ್ದಾರೆ. ದಾನಿಗಳ ಸಹಾಯದಿಂದ ಲಾಕ್‌ಡೌನ್‌ ಅವಧಿಯಲ್ಲಿ ಆಶ್ರಮದಲ್ಲಿದ್ದ ಹಿರಿಯ ಜೀವಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!