ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

Suvarna News   | Asianet News
Published : Aug 02, 2021, 11:24 AM IST

* ಜೀವನದ ಸಂಧ್ಯಾ ಕಾಲದಲ್ಲಿ ಆಶ್ರಯ ಇಲ್ಲದಂತಾಗಿದೆ
* ಇದ್ದ ಸೂರು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದ ಅನುಭವ
* ಹಿರಿಯ ಜೀವಗಳ ಸಂಕಷ್ಟ ನೋಡಿದ್ರೆ ಎಂಥ ಕಲ್ಲು ಮನಸ್ಸುಗಳು ಕರಗೋಗುತ್ತೆ‌ 
 

ಗದಗ(ಆ.02):  ವರ್ಷದಿಂದ ಹೊಲಿಗೆ ಕ್ಲಾಸ್‌ ಇಲ್ಲದಿದ್ದರಿಂದ ಆದಾಯ ಇಲ್ಲದೇ ಆಶ್ರಮ ನಡೆಸೋದೆ ಕಷ್ಟವಾಗಿದೆ. ಹೌದು, ಇಂತಹದೊಂದು ಘಟನೆ ನಡೆದಿರೋದು ಗದಗ ನಗರದಲ್ಲಿ. ಹೊಲಿಗೆ ಹೇಳಿ ಕೊಡುವ ಸಂಘದ ಸದಸ್ಯರೇ ತಮಗೆ ಬರುವ ಆದಾಯದಿಂದ ಆಶ್ರಮವನ್ನ ನಡೆಸಿಕೊಂಡು ಹೋಗುತ್ತಿದ್ದಾರೆ. ದಾನಿಗಳ ಸಹಾಯದಿಂದ ಲಾಕ್‌ಡೌನ್‌ ಅವಧಿಯಲ್ಲಿ ಆಶ್ರಮದಲ್ಲಿದ್ದ ಹಿರಿಯ ಜೀವಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!