ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

Suvarna News   | Asianet News
Published : Aug 02, 2021, 11:24 AM IST

* ಜೀವನದ ಸಂಧ್ಯಾ ಕಾಲದಲ್ಲಿ ಆಶ್ರಯ ಇಲ್ಲದಂತಾಗಿದೆ
* ಇದ್ದ ಸೂರು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದ ಅನುಭವ
* ಹಿರಿಯ ಜೀವಗಳ ಸಂಕಷ್ಟ ನೋಡಿದ್ರೆ ಎಂಥ ಕಲ್ಲು ಮನಸ್ಸುಗಳು ಕರಗೋಗುತ್ತೆ‌ 
 

ಗದಗ(ಆ.02):  ವರ್ಷದಿಂದ ಹೊಲಿಗೆ ಕ್ಲಾಸ್‌ ಇಲ್ಲದಿದ್ದರಿಂದ ಆದಾಯ ಇಲ್ಲದೇ ಆಶ್ರಮ ನಡೆಸೋದೆ ಕಷ್ಟವಾಗಿದೆ. ಹೌದು, ಇಂತಹದೊಂದು ಘಟನೆ ನಡೆದಿರೋದು ಗದಗ ನಗರದಲ್ಲಿ. ಹೊಲಿಗೆ ಹೇಳಿ ಕೊಡುವ ಸಂಘದ ಸದಸ್ಯರೇ ತಮಗೆ ಬರುವ ಆದಾಯದಿಂದ ಆಶ್ರಮವನ್ನ ನಡೆಸಿಕೊಂಡು ಹೋಗುತ್ತಿದ್ದಾರೆ. ದಾನಿಗಳ ಸಹಾಯದಿಂದ ಲಾಕ್‌ಡೌನ್‌ ಅವಧಿಯಲ್ಲಿ ಆಶ್ರಮದಲ್ಲಿದ್ದ ಹಿರಿಯ ಜೀವಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?