ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

ಗದಗ: ವೃದ್ಧಾಶ್ರಮಕ್ಕೆ ಬೇಕಿದೆ ಸಹಾಯಹಸ್ತ

Suvarna News   | Asianet News
Published : Aug 02, 2021, 11:24 AM IST

* ಜೀವನದ ಸಂಧ್ಯಾ ಕಾಲದಲ್ಲಿ ಆಶ್ರಯ ಇಲ್ಲದಂತಾಗಿದೆ
* ಇದ್ದ ಸೂರು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಂದ ಅನುಭವ
* ಹಿರಿಯ ಜೀವಗಳ ಸಂಕಷ್ಟ ನೋಡಿದ್ರೆ ಎಂಥ ಕಲ್ಲು ಮನಸ್ಸುಗಳು ಕರಗೋಗುತ್ತೆ‌ 
 

ಗದಗ(ಆ.02):  ವರ್ಷದಿಂದ ಹೊಲಿಗೆ ಕ್ಲಾಸ್‌ ಇಲ್ಲದಿದ್ದರಿಂದ ಆದಾಯ ಇಲ್ಲದೇ ಆಶ್ರಮ ನಡೆಸೋದೆ ಕಷ್ಟವಾಗಿದೆ. ಹೌದು, ಇಂತಹದೊಂದು ಘಟನೆ ನಡೆದಿರೋದು ಗದಗ ನಗರದಲ್ಲಿ. ಹೊಲಿಗೆ ಹೇಳಿ ಕೊಡುವ ಸಂಘದ ಸದಸ್ಯರೇ ತಮಗೆ ಬರುವ ಆದಾಯದಿಂದ ಆಶ್ರಮವನ್ನ ನಡೆಸಿಕೊಂಡು ಹೋಗುತ್ತಿದ್ದಾರೆ. ದಾನಿಗಳ ಸಹಾಯದಿಂದ ಲಾಕ್‌ಡೌನ್‌ ಅವಧಿಯಲ್ಲಿ ಆಶ್ರಮದಲ್ಲಿದ್ದ ಹಿರಿಯ ಜೀವಗಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಕ್ಷಮಿಸಿ... ನೋ ಸ್ಟಾಕ್: ವ್ಯಾಕ್ಸಿನ್‌ ಸಿಗದೆ ಹಿರಿಯ ಜೀವಗಳ ಪರದಾಟ..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?