ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

Suvarna News   | Asianet News
Published : Jul 12, 2020, 01:02 PM IST

ಅನಾಥ ವೃದ್ಧೆಯ ನರಳಾಟ| ರಾಯಚೂರಿನಲ್ಲಿ ನಡೆದ ಘಟನೆ| ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದ ಅನಾಥ ವೃದ್ಧೆ| ಆಟೋ ಮೂಲಕ ಆಸ್ಪತ್ರೆಯಲ್ಲಿ ದಾಖಲಿಸಿದ ಬಜಾರ್‌ ಪಿಎಸ್‌ಐ ಮಂಜುನಾಥ್‌|
 

ರಾಯಚೂರು(ಜು.12): ಅನಾಥ ವೃದ್ಧೆಯೊಬ್ಬಳು ಕಾಲಿಗೆ ಗಾಯವಾಗಿದ್ದರಿಂದ ನೋವಿನಿಂದ ನರಳಾಡುತ್ತಿದ್ದ ಘಟನೆ ನಗರದಲ್ಲಿ ನಡೆದಿದೆ. ನಗರದ ಬಟ್ಟೆ ಅಂಗಡಿ ಮುಂದೆ ವೃದ್ಧೆ ಕಾಲಿಗೆ ಗಾಯವಾಗಿದ್ದರಿಂದ ನಿನ್ನೆ ರಾತ್ರಿಯಿಂದ ನೋವಿನಿಂದ ನರಳಾಡಿದ್ದಾಳೆ. 

ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

ವೃದ್ಧೆಯ ಕಾಲಿಗೆ ಗಂಭೀರವಾದ ಗಾಯವಾಗಿದ್ದರಿಂದ ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದಳು. ಕೊರೋನಾ ಭಯದಿಂದ ಯಾರೂ ಕೂಡ ಸಹಾಯ ಬಂದಿಲ್ಲ. ಹೀಗಾಗಿ ನಗರದ ಸದರ್‌ ಬಜಾರ್‌ ಪಿಎಸ್‌ಐ ಮಂಜುನಾಥ್‌ ಅವರು ಆಟೋ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?