ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

Suvarna News   | Asianet News
Published : Jul 12, 2020, 01:02 PM IST

ಅನಾಥ ವೃದ್ಧೆಯ ನರಳಾಟ| ರಾಯಚೂರಿನಲ್ಲಿ ನಡೆದ ಘಟನೆ| ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದ ಅನಾಥ ವೃದ್ಧೆ| ಆಟೋ ಮೂಲಕ ಆಸ್ಪತ್ರೆಯಲ್ಲಿ ದಾಖಲಿಸಿದ ಬಜಾರ್‌ ಪಿಎಸ್‌ಐ ಮಂಜುನಾಥ್‌|
 

ರಾಯಚೂರು(ಜು.12): ಅನಾಥ ವೃದ್ಧೆಯೊಬ್ಬಳು ಕಾಲಿಗೆ ಗಾಯವಾಗಿದ್ದರಿಂದ ನೋವಿನಿಂದ ನರಳಾಡುತ್ತಿದ್ದ ಘಟನೆ ನಗರದಲ್ಲಿ ನಡೆದಿದೆ. ನಗರದ ಬಟ್ಟೆ ಅಂಗಡಿ ಮುಂದೆ ವೃದ್ಧೆ ಕಾಲಿಗೆ ಗಾಯವಾಗಿದ್ದರಿಂದ ನಿನ್ನೆ ರಾತ್ರಿಯಿಂದ ನೋವಿನಿಂದ ನರಳಾಡಿದ್ದಾಳೆ. 

ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

ವೃದ್ಧೆಯ ಕಾಲಿಗೆ ಗಂಭೀರವಾದ ಗಾಯವಾಗಿದ್ದರಿಂದ ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದಳು. ಕೊರೋನಾ ಭಯದಿಂದ ಯಾರೂ ಕೂಡ ಸಹಾಯ ಬಂದಿಲ್ಲ. ಹೀಗಾಗಿ ನಗರದ ಸದರ್‌ ಬಜಾರ್‌ ಪಿಎಸ್‌ಐ ಮಂಜುನಾಥ್‌ ಅವರು ಆಟೋ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!