ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

Suvarna News   | Asianet News
Published : Jul 12, 2020, 01:02 PM IST

ಅನಾಥ ವೃದ್ಧೆಯ ನರಳಾಟ| ರಾಯಚೂರಿನಲ್ಲಿ ನಡೆದ ಘಟನೆ| ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದ ಅನಾಥ ವೃದ್ಧೆ| ಆಟೋ ಮೂಲಕ ಆಸ್ಪತ್ರೆಯಲ್ಲಿ ದಾಖಲಿಸಿದ ಬಜಾರ್‌ ಪಿಎಸ್‌ಐ ಮಂಜುನಾಥ್‌|
 

ರಾಯಚೂರು(ಜು.12): ಅನಾಥ ವೃದ್ಧೆಯೊಬ್ಬಳು ಕಾಲಿಗೆ ಗಾಯವಾಗಿದ್ದರಿಂದ ನೋವಿನಿಂದ ನರಳಾಡುತ್ತಿದ್ದ ಘಟನೆ ನಗರದಲ್ಲಿ ನಡೆದಿದೆ. ನಗರದ ಬಟ್ಟೆ ಅಂಗಡಿ ಮುಂದೆ ವೃದ್ಧೆ ಕಾಲಿಗೆ ಗಾಯವಾಗಿದ್ದರಿಂದ ನಿನ್ನೆ ರಾತ್ರಿಯಿಂದ ನೋವಿನಿಂದ ನರಳಾಡಿದ್ದಾಳೆ. 

ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

ವೃದ್ಧೆಯ ಕಾಲಿಗೆ ಗಂಭೀರವಾದ ಗಾಯವಾಗಿದ್ದರಿಂದ ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದಳು. ಕೊರೋನಾ ಭಯದಿಂದ ಯಾರೂ ಕೂಡ ಸಹಾಯ ಬಂದಿಲ್ಲ. ಹೀಗಾಗಿ ನಗರದ ಸದರ್‌ ಬಜಾರ್‌ ಪಿಎಸ್‌ಐ ಮಂಜುನಾಥ್‌ ಅವರು ಆಟೋ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್