ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

Suvarna News   | Asianet News
Published : Jul 12, 2020, 01:02 PM IST

ಅನಾಥ ವೃದ್ಧೆಯ ನರಳಾಟ| ರಾಯಚೂರಿನಲ್ಲಿ ನಡೆದ ಘಟನೆ| ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದ ಅನಾಥ ವೃದ್ಧೆ| ಆಟೋ ಮೂಲಕ ಆಸ್ಪತ್ರೆಯಲ್ಲಿ ದಾಖಲಿಸಿದ ಬಜಾರ್‌ ಪಿಎಸ್‌ಐ ಮಂಜುನಾಥ್‌|
 

ರಾಯಚೂರು(ಜು.12): ಅನಾಥ ವೃದ್ಧೆಯೊಬ್ಬಳು ಕಾಲಿಗೆ ಗಾಯವಾಗಿದ್ದರಿಂದ ನೋವಿನಿಂದ ನರಳಾಡುತ್ತಿದ್ದ ಘಟನೆ ನಗರದಲ್ಲಿ ನಡೆದಿದೆ. ನಗರದ ಬಟ್ಟೆ ಅಂಗಡಿ ಮುಂದೆ ವೃದ್ಧೆ ಕಾಲಿಗೆ ಗಾಯವಾಗಿದ್ದರಿಂದ ನಿನ್ನೆ ರಾತ್ರಿಯಿಂದ ನೋವಿನಿಂದ ನರಳಾಡಿದ್ದಾಳೆ. 

ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

ವೃದ್ಧೆಯ ಕಾಲಿಗೆ ಗಂಭೀರವಾದ ಗಾಯವಾಗಿದ್ದರಿಂದ ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದಳು. ಕೊರೋನಾ ಭಯದಿಂದ ಯಾರೂ ಕೂಡ ಸಹಾಯ ಬಂದಿಲ್ಲ. ಹೀಗಾಗಿ ನಗರದ ಸದರ್‌ ಬಜಾರ್‌ ಪಿಎಸ್‌ಐ ಮಂಜುನಾಥ್‌ ಅವರು ಆಟೋ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!