ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

Published : Jul 12, 2020, 01:02 PM IST

ಅನಾಥ ವೃದ್ಧೆಯ ನರಳಾಟ| ರಾಯಚೂರಿನಲ್ಲಿ ನಡೆದ ಘಟನೆ| ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದ ಅನಾಥ ವೃದ್ಧೆ| ಆಟೋ ಮೂಲಕ ಆಸ್ಪತ್ರೆಯಲ್ಲಿ ದಾಖಲಿಸಿದ ಬಜಾರ್‌ ಪಿಎಸ್‌ಐ ಮಂಜುನಾಥ್‌|
 

ರಾಯಚೂರು(ಜು.12): ಅನಾಥ ವೃದ್ಧೆಯೊಬ್ಬಳು ಕಾಲಿಗೆ ಗಾಯವಾಗಿದ್ದರಿಂದ ನೋವಿನಿಂದ ನರಳಾಡುತ್ತಿದ್ದ ಘಟನೆ ನಗರದಲ್ಲಿ ನಡೆದಿದೆ. ನಗರದ ಬಟ್ಟೆ ಅಂಗಡಿ ಮುಂದೆ ವೃದ್ಧೆ ಕಾಲಿಗೆ ಗಾಯವಾಗಿದ್ದರಿಂದ ನಿನ್ನೆ ರಾತ್ರಿಯಿಂದ ನೋವಿನಿಂದ ನರಳಾಡಿದ್ದಾಳೆ. 

ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

ವೃದ್ಧೆಯ ಕಾಲಿಗೆ ಗಂಭೀರವಾದ ಗಾಯವಾಗಿದ್ದರಿಂದ ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದಳು. ಕೊರೋನಾ ಭಯದಿಂದ ಯಾರೂ ಕೂಡ ಸಹಾಯ ಬಂದಿಲ್ಲ. ಹೀಗಾಗಿ ನಗರದ ಸದರ್‌ ಬಜಾರ್‌ ಪಿಎಸ್‌ಐ ಮಂಜುನಾಥ್‌ ಅವರು ಆಟೋ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?