ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

ಕಾಲಿಗೆ ಗಾಯ, ಅನಾಥ ವೃದ್ಧೆಯ ನರಳಾಟ: ಸಹಾಯಕ್ಕೆ ಬಾರದ ಸಾರ್ವಜನಿಕರು

Suvarna News   | Asianet News
Published : Jul 12, 2020, 01:02 PM IST

ಅನಾಥ ವೃದ್ಧೆಯ ನರಳಾಟ| ರಾಯಚೂರಿನಲ್ಲಿ ನಡೆದ ಘಟನೆ| ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದ ಅನಾಥ ವೃದ್ಧೆ| ಆಟೋ ಮೂಲಕ ಆಸ್ಪತ್ರೆಯಲ್ಲಿ ದಾಖಲಿಸಿದ ಬಜಾರ್‌ ಪಿಎಸ್‌ಐ ಮಂಜುನಾಥ್‌|
 

ರಾಯಚೂರು(ಜು.12): ಅನಾಥ ವೃದ್ಧೆಯೊಬ್ಬಳು ಕಾಲಿಗೆ ಗಾಯವಾಗಿದ್ದರಿಂದ ನೋವಿನಿಂದ ನರಳಾಡುತ್ತಿದ್ದ ಘಟನೆ ನಗರದಲ್ಲಿ ನಡೆದಿದೆ. ನಗರದ ಬಟ್ಟೆ ಅಂಗಡಿ ಮುಂದೆ ವೃದ್ಧೆ ಕಾಲಿಗೆ ಗಾಯವಾಗಿದ್ದರಿಂದ ನಿನ್ನೆ ರಾತ್ರಿಯಿಂದ ನೋವಿನಿಂದ ನರಳಾಡಿದ್ದಾಳೆ. 

ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

ವೃದ್ಧೆಯ ಕಾಲಿಗೆ ಗಂಭೀರವಾದ ಗಾಯವಾಗಿದ್ದರಿಂದ ನೋವಿನಿಂದ ಅಳುತ್ತಾ ಅಂಗಡಿ ಮುಂದೆ ಕುಳಿತಿದ್ದಳು. ಕೊರೋನಾ ಭಯದಿಂದ ಯಾರೂ ಕೂಡ ಸಹಾಯ ಬಂದಿಲ್ಲ. ಹೀಗಾಗಿ ನಗರದ ಸದರ್‌ ಬಜಾರ್‌ ಪಿಎಸ್‌ಐ ಮಂಜುನಾಥ್‌ ಅವರು ಆಟೋ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!