ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

Suvarna News   | Asianet News
Published : Jul 06, 2020, 03:12 PM ISTUpdated : Jul 06, 2020, 03:14 PM IST

ಮಾನವ ಸಂಬಂಧಗಳ ಮುಖವಾಡ ಕಳಚಿದ ಕೊರೋನಾ ವೈರಸ್‌| ಅಮಾನವೀಯ ಘಟನೆಗೆ ಸಾಕ್ಷಿಯದ ಹಾಸನ| ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದ ವೃದ್ಧ| ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಸಂಬಂಧಿಕರು ಬರಲೇ ಇಲ್ಲ|

ಹಾಸನ(ಜು.06): ಮಹಾಮಾರಿ ಕೊರೋನಾದಿಂದ ಸಂಬಂಧಗಳ ನಿಜ ಸ್ವರೂಪ ಬಯಲಾಗುತ್ತಿದೆ. ಮಾನವ ಸಂಬಂಧಗಳ ಮುಖವಾಡ ಕಳಚಿದೆ ಈ ಕೊರೋನಾ ವೈರಸ್‌. ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ ಹಾಸನ ಜಿಲ್ಲೆ. ವೃದ್ಧ ಪತಿಯ ಶವದೊಂದಿಗೆ ಪತ್ನಿಯೊಬ್ಬಳು ದಿನ ಕಳೆದ ಘಟನೆ ಹಾಸನದ ರಂಗೋಲಿಹಳ್ಳ ಬಡಾವಣೆಯಲ್ಲಿ ನಡೆದಿದೆ.

ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

ವಯೋಸಹಜ ಕಾಯಿಲೆಯಿಂದ ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಯಾರೂ ಬಂದಿಲ್ಲ. ಹೀಗಾಗಿ ವೃದ್ಧೆಗೆ ಮಕ್ಕಳು ಇರದ ಪರಿಣಾಮ ವೃದ್ಧ ಪತಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಕೊನೆಗೆ ನಗರಸಭೆ ಸಿಬ್ಬಂದಿಯಿಂದಲೇ ವೃದ್ಧನ ಅಂತ್ಯಕ್ರಿಯೆ ನಡೆದಿದೆ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ