ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

Suvarna News   | Asianet News
Published : Jul 06, 2020, 03:12 PM ISTUpdated : Jul 06, 2020, 03:14 PM IST

ಮಾನವ ಸಂಬಂಧಗಳ ಮುಖವಾಡ ಕಳಚಿದ ಕೊರೋನಾ ವೈರಸ್‌| ಅಮಾನವೀಯ ಘಟನೆಗೆ ಸಾಕ್ಷಿಯದ ಹಾಸನ| ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದ ವೃದ್ಧ| ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಸಂಬಂಧಿಕರು ಬರಲೇ ಇಲ್ಲ|

ಹಾಸನ(ಜು.06): ಮಹಾಮಾರಿ ಕೊರೋನಾದಿಂದ ಸಂಬಂಧಗಳ ನಿಜ ಸ್ವರೂಪ ಬಯಲಾಗುತ್ತಿದೆ. ಮಾನವ ಸಂಬಂಧಗಳ ಮುಖವಾಡ ಕಳಚಿದೆ ಈ ಕೊರೋನಾ ವೈರಸ್‌. ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ ಹಾಸನ ಜಿಲ್ಲೆ. ವೃದ್ಧ ಪತಿಯ ಶವದೊಂದಿಗೆ ಪತ್ನಿಯೊಬ್ಬಳು ದಿನ ಕಳೆದ ಘಟನೆ ಹಾಸನದ ರಂಗೋಲಿಹಳ್ಳ ಬಡಾವಣೆಯಲ್ಲಿ ನಡೆದಿದೆ.

ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

ವಯೋಸಹಜ ಕಾಯಿಲೆಯಿಂದ ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಯಾರೂ ಬಂದಿಲ್ಲ. ಹೀಗಾಗಿ ವೃದ್ಧೆಗೆ ಮಕ್ಕಳು ಇರದ ಪರಿಣಾಮ ವೃದ್ಧ ಪತಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಕೊನೆಗೆ ನಗರಸಭೆ ಸಿಬ್ಬಂದಿಯಿಂದಲೇ ವೃದ್ಧನ ಅಂತ್ಯಕ್ರಿಯೆ ನಡೆದಿದೆ. 
 

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!