ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

Suvarna News   | Asianet News
Published : Jul 06, 2020, 03:12 PM ISTUpdated : Jul 06, 2020, 03:14 PM IST

ಮಾನವ ಸಂಬಂಧಗಳ ಮುಖವಾಡ ಕಳಚಿದ ಕೊರೋನಾ ವೈರಸ್‌| ಅಮಾನವೀಯ ಘಟನೆಗೆ ಸಾಕ್ಷಿಯದ ಹಾಸನ| ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದ ವೃದ್ಧ| ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಸಂಬಂಧಿಕರು ಬರಲೇ ಇಲ್ಲ|

ಹಾಸನ(ಜು.06): ಮಹಾಮಾರಿ ಕೊರೋನಾದಿಂದ ಸಂಬಂಧಗಳ ನಿಜ ಸ್ವರೂಪ ಬಯಲಾಗುತ್ತಿದೆ. ಮಾನವ ಸಂಬಂಧಗಳ ಮುಖವಾಡ ಕಳಚಿದೆ ಈ ಕೊರೋನಾ ವೈರಸ್‌. ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ ಹಾಸನ ಜಿಲ್ಲೆ. ವೃದ್ಧ ಪತಿಯ ಶವದೊಂದಿಗೆ ಪತ್ನಿಯೊಬ್ಬಳು ದಿನ ಕಳೆದ ಘಟನೆ ಹಾಸನದ ರಂಗೋಲಿಹಳ್ಳ ಬಡಾವಣೆಯಲ್ಲಿ ನಡೆದಿದೆ.

ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

ವಯೋಸಹಜ ಕಾಯಿಲೆಯಿಂದ ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಯಾರೂ ಬಂದಿಲ್ಲ. ಹೀಗಾಗಿ ವೃದ್ಧೆಗೆ ಮಕ್ಕಳು ಇರದ ಪರಿಣಾಮ ವೃದ್ಧ ಪತಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಕೊನೆಗೆ ನಗರಸಭೆ ಸಿಬ್ಬಂದಿಯಿಂದಲೇ ವೃದ್ಧನ ಅಂತ್ಯಕ್ರಿಯೆ ನಡೆದಿದೆ. 
 

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್