ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

Suvarna News   | Asianet News
Published : Jul 06, 2020, 03:12 PM ISTUpdated : Jul 06, 2020, 03:14 PM IST

ಮಾನವ ಸಂಬಂಧಗಳ ಮುಖವಾಡ ಕಳಚಿದ ಕೊರೋನಾ ವೈರಸ್‌| ಅಮಾನವೀಯ ಘಟನೆಗೆ ಸಾಕ್ಷಿಯದ ಹಾಸನ| ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದ ವೃದ್ಧ| ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಸಂಬಂಧಿಕರು ಬರಲೇ ಇಲ್ಲ|

ಹಾಸನ(ಜು.06): ಮಹಾಮಾರಿ ಕೊರೋನಾದಿಂದ ಸಂಬಂಧಗಳ ನಿಜ ಸ್ವರೂಪ ಬಯಲಾಗುತ್ತಿದೆ. ಮಾನವ ಸಂಬಂಧಗಳ ಮುಖವಾಡ ಕಳಚಿದೆ ಈ ಕೊರೋನಾ ವೈರಸ್‌. ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ ಹಾಸನ ಜಿಲ್ಲೆ. ವೃದ್ಧ ಪತಿಯ ಶವದೊಂದಿಗೆ ಪತ್ನಿಯೊಬ್ಬಳು ದಿನ ಕಳೆದ ಘಟನೆ ಹಾಸನದ ರಂಗೋಲಿಹಳ್ಳ ಬಡಾವಣೆಯಲ್ಲಿ ನಡೆದಿದೆ.

ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

ವಯೋಸಹಜ ಕಾಯಿಲೆಯಿಂದ ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಯಾರೂ ಬಂದಿಲ್ಲ. ಹೀಗಾಗಿ ವೃದ್ಧೆಗೆ ಮಕ್ಕಳು ಇರದ ಪರಿಣಾಮ ವೃದ್ಧ ಪತಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಕೊನೆಗೆ ನಗರಸಭೆ ಸಿಬ್ಬಂದಿಯಿಂದಲೇ ವೃದ್ಧನ ಅಂತ್ಯಕ್ರಿಯೆ ನಡೆದಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?