ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

Suvarna News   | Asianet News
Published : Jul 06, 2020, 03:12 PM ISTUpdated : Jul 06, 2020, 03:14 PM IST

ಮಾನವ ಸಂಬಂಧಗಳ ಮುಖವಾಡ ಕಳಚಿದ ಕೊರೋನಾ ವೈರಸ್‌| ಅಮಾನವೀಯ ಘಟನೆಗೆ ಸಾಕ್ಷಿಯದ ಹಾಸನ| ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದ ವೃದ್ಧ| ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಸಂಬಂಧಿಕರು ಬರಲೇ ಇಲ್ಲ|

ಹಾಸನ(ಜು.06): ಮಹಾಮಾರಿ ಕೊರೋನಾದಿಂದ ಸಂಬಂಧಗಳ ನಿಜ ಸ್ವರೂಪ ಬಯಲಾಗುತ್ತಿದೆ. ಮಾನವ ಸಂಬಂಧಗಳ ಮುಖವಾಡ ಕಳಚಿದೆ ಈ ಕೊರೋನಾ ವೈರಸ್‌. ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ ಹಾಸನ ಜಿಲ್ಲೆ. ವೃದ್ಧ ಪತಿಯ ಶವದೊಂದಿಗೆ ಪತ್ನಿಯೊಬ್ಬಳು ದಿನ ಕಳೆದ ಘಟನೆ ಹಾಸನದ ರಂಗೋಲಿಹಳ್ಳ ಬಡಾವಣೆಯಲ್ಲಿ ನಡೆದಿದೆ.

ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

ವಯೋಸಹಜ ಕಾಯಿಲೆಯಿಂದ ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಯಾರೂ ಬಂದಿಲ್ಲ. ಹೀಗಾಗಿ ವೃದ್ಧೆಗೆ ಮಕ್ಕಳು ಇರದ ಪರಿಣಾಮ ವೃದ್ಧ ಪತಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಕೊನೆಗೆ ನಗರಸಭೆ ಸಿಬ್ಬಂದಿಯಿಂದಲೇ ವೃದ್ಧನ ಅಂತ್ಯಕ್ರಿಯೆ ನಡೆದಿದೆ. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!