ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

Suvarna News   | Asianet News
Published : Jul 06, 2020, 03:12 PM ISTUpdated : Jul 06, 2020, 03:14 PM IST

ಮಾನವ ಸಂಬಂಧಗಳ ಮುಖವಾಡ ಕಳಚಿದ ಕೊರೋನಾ ವೈರಸ್‌| ಅಮಾನವೀಯ ಘಟನೆಗೆ ಸಾಕ್ಷಿಯದ ಹಾಸನ| ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದ ವೃದ್ಧ| ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಸಂಬಂಧಿಕರು ಬರಲೇ ಇಲ್ಲ|

ಹಾಸನ(ಜು.06): ಮಹಾಮಾರಿ ಕೊರೋನಾದಿಂದ ಸಂಬಂಧಗಳ ನಿಜ ಸ್ವರೂಪ ಬಯಲಾಗುತ್ತಿದೆ. ಮಾನವ ಸಂಬಂಧಗಳ ಮುಖವಾಡ ಕಳಚಿದೆ ಈ ಕೊರೋನಾ ವೈರಸ್‌. ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ ಹಾಸನ ಜಿಲ್ಲೆ. ವೃದ್ಧ ಪತಿಯ ಶವದೊಂದಿಗೆ ಪತ್ನಿಯೊಬ್ಬಳು ದಿನ ಕಳೆದ ಘಟನೆ ಹಾಸನದ ರಂಗೋಲಿಹಳ್ಳ ಬಡಾವಣೆಯಲ್ಲಿ ನಡೆದಿದೆ.

ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

ವಯೋಸಹಜ ಕಾಯಿಲೆಯಿಂದ ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಯಾರೂ ಬಂದಿಲ್ಲ. ಹೀಗಾಗಿ ವೃದ್ಧೆಗೆ ಮಕ್ಕಳು ಇರದ ಪರಿಣಾಮ ವೃದ್ಧ ಪತಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಕೊನೆಗೆ ನಗರಸಭೆ ಸಿಬ್ಬಂದಿಯಿಂದಲೇ ವೃದ್ಧನ ಅಂತ್ಯಕ್ರಿಯೆ ನಡೆದಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!