ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

ವೃದ್ಧ ಪತಿಯ ಶವದೊಂದಿಗೆ ದಿನ ಕಳೆದ ಪತ್ನಿ: ಕೊರೋನಾ ಭಯದಿಂದ ಬಾರದ ಸಂಬಂಧಿಕರು..!

Suvarna News   | Asianet News
Published : Jul 06, 2020, 03:12 PM ISTUpdated : Jul 06, 2020, 03:14 PM IST

ಮಾನವ ಸಂಬಂಧಗಳ ಮುಖವಾಡ ಕಳಚಿದ ಕೊರೋನಾ ವೈರಸ್‌| ಅಮಾನವೀಯ ಘಟನೆಗೆ ಸಾಕ್ಷಿಯದ ಹಾಸನ| ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದ ವೃದ್ಧ| ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಸಂಬಂಧಿಕರು ಬರಲೇ ಇಲ್ಲ|

ಹಾಸನ(ಜು.06): ಮಹಾಮಾರಿ ಕೊರೋನಾದಿಂದ ಸಂಬಂಧಗಳ ನಿಜ ಸ್ವರೂಪ ಬಯಲಾಗುತ್ತಿದೆ. ಮಾನವ ಸಂಬಂಧಗಳ ಮುಖವಾಡ ಕಳಚಿದೆ ಈ ಕೊರೋನಾ ವೈರಸ್‌. ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ ಹಾಸನ ಜಿಲ್ಲೆ. ವೃದ್ಧ ಪತಿಯ ಶವದೊಂದಿಗೆ ಪತ್ನಿಯೊಬ್ಬಳು ದಿನ ಕಳೆದ ಘಟನೆ ಹಾಸನದ ರಂಗೋಲಿಹಳ್ಳ ಬಡಾವಣೆಯಲ್ಲಿ ನಡೆದಿದೆ.

ಕೊರೋನಾ ರಣಕೇಕೆ: ರಾಜ್ಯದ ಜನತೆ ಈ ದೃಶ್ಯ ನೋಡಲೇಬೇಕು..!

ವಯೋಸಹಜ ಕಾಯಿಲೆಯಿಂದ ವೃದ್ಧ ಸಾವನ್ನಪ್ಪಿದ ಸುದ್ದಿ ಕೇಳಿದ್ರೂ ಕೊರೋನಾ ಭಯದಿಂದ ಯಾರೂ ಬಂದಿಲ್ಲ. ಹೀಗಾಗಿ ವೃದ್ಧೆಗೆ ಮಕ್ಕಳು ಇರದ ಪರಿಣಾಮ ವೃದ್ಧ ಪತಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಕೊನೆಗೆ ನಗರಸಭೆ ಸಿಬ್ಬಂದಿಯಿಂದಲೇ ವೃದ್ಧನ ಅಂತ್ಯಕ್ರಿಯೆ ನಡೆದಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!