ಯಜ್ಜಾ ಏಳ್ಬ್ಯಾಡ, ರೈಲಿನಡಿ ಸಿಕ್ಕ ತಾತನ ಸ್ಥಿತಿ ಕೇಳ್ಬೇಡ: ವಿಡಿಯೋ ವೈರಲ್!

ಯಜ್ಜಾ ಏಳ್ಬ್ಯಾಡ, ರೈಲಿನಡಿ ಸಿಕ್ಕ ತಾತನ ಸ್ಥಿತಿ ಕೇಳ್ಬೇಡ: ವಿಡಿಯೋ ವೈರಲ್!

Published : Jul 17, 2019, 09:19 PM ISTUpdated : Jul 17, 2019, 10:29 PM IST

ಬಾಗಲಕೋಟೆಯ ರೈಲ್ವೆ ನಿಲ್ದಾಣದಲ್ಲಿ ಕೂದಲಳತೆಯಲ್ಲೇ ವಯೋವೃದ್ಧರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗೂಡ್ಸ್ ರೈಲು ಸಂಚರಿಸುವಾಗ ಆಕಸ್ಮಿಕವಾಗಿ ಹಳಿ ಮಧ್ಯೆ ಸಿಲುಕಿಕೊಂಡಿದ್ದರು. ಪಕ್ಕದಲ್ಲಿದ್ದ ಸ್ಥಳೀಯರು  ‘ಹಳಿಯ ಮಧ್ಯೆ ಮಲಗು ಅಜ್ಜ’ ಎಂದು ಕೂಗಿ , ಧೈರ್ಯ ತುಂಬಿದರು. ಅಜ್ಜ ಸಹ ಹಾಗೆ ಮಾಡಿದ್ದು ಗೂಡ್ಸ್ ರೈಲು ಹಳಿ ಮೇಲೆ ಹರಿದುಹೋಗುತ್ತಿದ್ದರೆ ತಾತಪ್ಪ ಮಧ್ಯದಲ್ಲಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಬಾಗಲಕೋಟೆಯ ರೈಲ್ವೆ ನಿಲ್ದಾಣದಲ್ಲಿ ಕೂದಲಳತೆಯಲ್ಲೇ ವಯೋವೃದ್ಧರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗೂಡ್ಸ್ ರೈಲು ಸಂಚರಿಸುವಾಗ ಆಕಸ್ಮಿಕವಾಗಿ ಹಳಿ ಮಧ್ಯೆ ಸಿಲುಕಿಕೊಂಡಿದ್ದರು. ಪಕ್ಕದಲ್ಲಿದ್ದ ಸ್ಥಳೀಯರು  ‘ಹಳಿಯ ಮಧ್ಯೆ ಮಲಗು ಅಜ್ಜ’ ಎಂದು ಕೂಗಿ , ಧೈರ್ಯ ತುಂಬಿದರು. ಅಜ್ಜ ಸಹ ಹಾಗೆ ಮಾಡಿದ್ದು ಗೂಡ್ಸ್ ರೈಲು ಹಳಿ ಮೇಲೆ ಹರಿದುಹೋಗುತ್ತಿದ್ದರೆ ತಾತಪ್ಪ ಮಧ್ಯದಲ್ಲಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!