ಯಜ್ಜಾ ಏಳ್ಬ್ಯಾಡ, ರೈಲಿನಡಿ ಸಿಕ್ಕ ತಾತನ ಸ್ಥಿತಿ ಕೇಳ್ಬೇಡ: ವಿಡಿಯೋ ವೈರಲ್!

ಯಜ್ಜಾ ಏಳ್ಬ್ಯಾಡ, ರೈಲಿನಡಿ ಸಿಕ್ಕ ತಾತನ ಸ್ಥಿತಿ ಕೇಳ್ಬೇಡ: ವಿಡಿಯೋ ವೈರಲ್!

Published : Jul 17, 2019, 09:19 PM ISTUpdated : Jul 17, 2019, 10:29 PM IST

ಬಾಗಲಕೋಟೆಯ ರೈಲ್ವೆ ನಿಲ್ದಾಣದಲ್ಲಿ ಕೂದಲಳತೆಯಲ್ಲೇ ವಯೋವೃದ್ಧರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗೂಡ್ಸ್ ರೈಲು ಸಂಚರಿಸುವಾಗ ಆಕಸ್ಮಿಕವಾಗಿ ಹಳಿ ಮಧ್ಯೆ ಸಿಲುಕಿಕೊಂಡಿದ್ದರು. ಪಕ್ಕದಲ್ಲಿದ್ದ ಸ್ಥಳೀಯರು  ‘ಹಳಿಯ ಮಧ್ಯೆ ಮಲಗು ಅಜ್ಜ’ ಎಂದು ಕೂಗಿ , ಧೈರ್ಯ ತುಂಬಿದರು. ಅಜ್ಜ ಸಹ ಹಾಗೆ ಮಾಡಿದ್ದು ಗೂಡ್ಸ್ ರೈಲು ಹಳಿ ಮೇಲೆ ಹರಿದುಹೋಗುತ್ತಿದ್ದರೆ ತಾತಪ್ಪ ಮಧ್ಯದಲ್ಲಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಬಾಗಲಕೋಟೆಯ ರೈಲ್ವೆ ನಿಲ್ದಾಣದಲ್ಲಿ ಕೂದಲಳತೆಯಲ್ಲೇ ವಯೋವೃದ್ಧರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗೂಡ್ಸ್ ರೈಲು ಸಂಚರಿಸುವಾಗ ಆಕಸ್ಮಿಕವಾಗಿ ಹಳಿ ಮಧ್ಯೆ ಸಿಲುಕಿಕೊಂಡಿದ್ದರು. ಪಕ್ಕದಲ್ಲಿದ್ದ ಸ್ಥಳೀಯರು  ‘ಹಳಿಯ ಮಧ್ಯೆ ಮಲಗು ಅಜ್ಜ’ ಎಂದು ಕೂಗಿ , ಧೈರ್ಯ ತುಂಬಿದರು. ಅಜ್ಜ ಸಹ ಹಾಗೆ ಮಾಡಿದ್ದು ಗೂಡ್ಸ್ ರೈಲು ಹಳಿ ಮೇಲೆ ಹರಿದುಹೋಗುತ್ತಿದ್ದರೆ ತಾತಪ್ಪ ಮಧ್ಯದಲ್ಲಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!