ಯಜ್ಜಾ ಏಳ್ಬ್ಯಾಡ, ರೈಲಿನಡಿ ಸಿಕ್ಕ ತಾತನ ಸ್ಥಿತಿ ಕೇಳ್ಬೇಡ: ವಿಡಿಯೋ ವೈರಲ್!

ಯಜ್ಜಾ ಏಳ್ಬ್ಯಾಡ, ರೈಲಿನಡಿ ಸಿಕ್ಕ ತಾತನ ಸ್ಥಿತಿ ಕೇಳ್ಬೇಡ: ವಿಡಿಯೋ ವೈರಲ್!

Published : Jul 17, 2019, 09:19 PM ISTUpdated : Jul 17, 2019, 10:29 PM IST

ಬಾಗಲಕೋಟೆಯ ರೈಲ್ವೆ ನಿಲ್ದಾಣದಲ್ಲಿ ಕೂದಲಳತೆಯಲ್ಲೇ ವಯೋವೃದ್ಧರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗೂಡ್ಸ್ ರೈಲು ಸಂಚರಿಸುವಾಗ ಆಕಸ್ಮಿಕವಾಗಿ ಹಳಿ ಮಧ್ಯೆ ಸಿಲುಕಿಕೊಂಡಿದ್ದರು. ಪಕ್ಕದಲ್ಲಿದ್ದ ಸ್ಥಳೀಯರು  ‘ಹಳಿಯ ಮಧ್ಯೆ ಮಲಗು ಅಜ್ಜ’ ಎಂದು ಕೂಗಿ , ಧೈರ್ಯ ತುಂಬಿದರು. ಅಜ್ಜ ಸಹ ಹಾಗೆ ಮಾಡಿದ್ದು ಗೂಡ್ಸ್ ರೈಲು ಹಳಿ ಮೇಲೆ ಹರಿದುಹೋಗುತ್ತಿದ್ದರೆ ತಾತಪ್ಪ ಮಧ್ಯದಲ್ಲಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಬಾಗಲಕೋಟೆಯ ರೈಲ್ವೆ ನಿಲ್ದಾಣದಲ್ಲಿ ಕೂದಲಳತೆಯಲ್ಲೇ ವಯೋವೃದ್ಧರೊಬ್ಬರು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗೂಡ್ಸ್ ರೈಲು ಸಂಚರಿಸುವಾಗ ಆಕಸ್ಮಿಕವಾಗಿ ಹಳಿ ಮಧ್ಯೆ ಸಿಲುಕಿಕೊಂಡಿದ್ದರು. ಪಕ್ಕದಲ್ಲಿದ್ದ ಸ್ಥಳೀಯರು  ‘ಹಳಿಯ ಮಧ್ಯೆ ಮಲಗು ಅಜ್ಜ’ ಎಂದು ಕೂಗಿ , ಧೈರ್ಯ ತುಂಬಿದರು. ಅಜ್ಜ ಸಹ ಹಾಗೆ ಮಾಡಿದ್ದು ಗೂಡ್ಸ್ ರೈಲು ಹಳಿ ಮೇಲೆ ಹರಿದುಹೋಗುತ್ತಿದ್ದರೆ ತಾತಪ್ಪ ಮಧ್ಯದಲ್ಲಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!