ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310  ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310 ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

Published : Jul 01, 2023, 01:32 PM IST

ಶ್ರೀರಂಗಪಟ್ಟಣ ಬಳಿಯ ಗಣಂಗೂರು ಸಮೀಪ ಆರಂಭಗೊಳ್ಳಲಿರುವ ಟೋಲ್‌ ಪ್ಲಾಜಾದಲ್ಲಿ ವೃದ್ಧೆಯೊಬ್ಬರು ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿ ಗೆದ್ದಿದ್ದಾರೆ.

ಮಂಡ್ಯ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಸಂಚರಿಸುವ ವಾಹನಗಳಿಗೆ ಜು.1ರಿಂದ ಮತ್ತೊಂದು ಟೋಲ್‌ ಬರೆ ಬೀದ್ದಿದೆ. ಈಗಾಗಲೇ ರಾಮನಗರದಲ್ಲಿ ಟೋಲ್‌ ಪಾವತಿಸುತ್ತಿರುವ ವಾಹನ ಮಾಲೀಕರು ಇನ್ನು ಮುಂದೆ ಮೈಸೂರಿಗೆ ತೆರಳಲು ಶ್ರೀರಂಗಪಟ್ಟಣ ಬಳಿಯ ಗಣಂಗೂರು ಸಮೀಪ ಆರಂಭಗೊಳ್ಳಲಿರುವ ಟೋಲ್‌ ಪ್ಲಾಜಾದಲ್ಲೂ ಹಣ ಪಾವತಿಸಬೇಕಾಗಿದೆ. ಈ ಮೂಲಕ  ಹೆದ್ದಾರಿಯಲ್ಲಿ ಓಡಾಡುವ ಪ್ರಯಾಣಿಕರಿಗೆ ಡಬಲ್‌ ಟೋಲ್‌ ಹೊರೆ ಬೀಳುತ್ತಿದೆ. ಈ ಟೋಲ್‌ ವಿರುದ್ಧ ವೃದ್ಧೆಯೊಬ್ಬರು ರೊಚ್ಚಿಗೆದ್ದಿದ್ದಾರೆ. ಒಂದೇ ಕಡೆ 310 ರೂಪಾಯಿ ಹಣ ಕಟ್ಟಿದ್ರೆ ನಾವು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ನೀವು ಈ ಬಗ್ಗೆ ಮೊದಲೇ ಮಾಹಿತಿ ನೀಡಬೇಕಲ್ಲವೇ ಎಂದು ವೃದ್ಧೆ ಪ್ರಶ್ನಿಸಿದ್ದಾರೆ.ಫಾಸ್ಟ್‌ ಟ್ಯಾಗ್ ರೀಚಾರ್ಜ್ ಮಾಡಲು ಸಹ ಅವಕಾಶ ಕೊಡುತ್ತಿಲ್ಲ ಎಂದು ಆರೋಪ ಮಾಡಿದ್ಧಾರೆ.

ಇದನ್ನೂ ವೀಕ್ಷಿಸಿ: ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್