ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310  ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310 ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

Published : Jul 01, 2023, 01:32 PM IST

ಶ್ರೀರಂಗಪಟ್ಟಣ ಬಳಿಯ ಗಣಂಗೂರು ಸಮೀಪ ಆರಂಭಗೊಳ್ಳಲಿರುವ ಟೋಲ್‌ ಪ್ಲಾಜಾದಲ್ಲಿ ವೃದ್ಧೆಯೊಬ್ಬರು ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿ ಗೆದ್ದಿದ್ದಾರೆ.

ಮಂಡ್ಯ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಸಂಚರಿಸುವ ವಾಹನಗಳಿಗೆ ಜು.1ರಿಂದ ಮತ್ತೊಂದು ಟೋಲ್‌ ಬರೆ ಬೀದ್ದಿದೆ. ಈಗಾಗಲೇ ರಾಮನಗರದಲ್ಲಿ ಟೋಲ್‌ ಪಾವತಿಸುತ್ತಿರುವ ವಾಹನ ಮಾಲೀಕರು ಇನ್ನು ಮುಂದೆ ಮೈಸೂರಿಗೆ ತೆರಳಲು ಶ್ರೀರಂಗಪಟ್ಟಣ ಬಳಿಯ ಗಣಂಗೂರು ಸಮೀಪ ಆರಂಭಗೊಳ್ಳಲಿರುವ ಟೋಲ್‌ ಪ್ಲಾಜಾದಲ್ಲೂ ಹಣ ಪಾವತಿಸಬೇಕಾಗಿದೆ. ಈ ಮೂಲಕ  ಹೆದ್ದಾರಿಯಲ್ಲಿ ಓಡಾಡುವ ಪ್ರಯಾಣಿಕರಿಗೆ ಡಬಲ್‌ ಟೋಲ್‌ ಹೊರೆ ಬೀಳುತ್ತಿದೆ. ಈ ಟೋಲ್‌ ವಿರುದ್ಧ ವೃದ್ಧೆಯೊಬ್ಬರು ರೊಚ್ಚಿಗೆದ್ದಿದ್ದಾರೆ. ಒಂದೇ ಕಡೆ 310 ರೂಪಾಯಿ ಹಣ ಕಟ್ಟಿದ್ರೆ ನಾವು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ನೀವು ಈ ಬಗ್ಗೆ ಮೊದಲೇ ಮಾಹಿತಿ ನೀಡಬೇಕಲ್ಲವೇ ಎಂದು ವೃದ್ಧೆ ಪ್ರಶ್ನಿಸಿದ್ದಾರೆ.ಫಾಸ್ಟ್‌ ಟ್ಯಾಗ್ ರೀಚಾರ್ಜ್ ಮಾಡಲು ಸಹ ಅವಕಾಶ ಕೊಡುತ್ತಿಲ್ಲ ಎಂದು ಆರೋಪ ಮಾಡಿದ್ಧಾರೆ.

ಇದನ್ನೂ ವೀಕ್ಷಿಸಿ: ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?