ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310  ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310 ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

Published : Jul 01, 2023, 01:32 PM IST

ಶ್ರೀರಂಗಪಟ್ಟಣ ಬಳಿಯ ಗಣಂಗೂರು ಸಮೀಪ ಆರಂಭಗೊಳ್ಳಲಿರುವ ಟೋಲ್‌ ಪ್ಲಾಜಾದಲ್ಲಿ ವೃದ್ಧೆಯೊಬ್ಬರು ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿ ಗೆದ್ದಿದ್ದಾರೆ.

ಮಂಡ್ಯ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಸಂಚರಿಸುವ ವಾಹನಗಳಿಗೆ ಜು.1ರಿಂದ ಮತ್ತೊಂದು ಟೋಲ್‌ ಬರೆ ಬೀದ್ದಿದೆ. ಈಗಾಗಲೇ ರಾಮನಗರದಲ್ಲಿ ಟೋಲ್‌ ಪಾವತಿಸುತ್ತಿರುವ ವಾಹನ ಮಾಲೀಕರು ಇನ್ನು ಮುಂದೆ ಮೈಸೂರಿಗೆ ತೆರಳಲು ಶ್ರೀರಂಗಪಟ್ಟಣ ಬಳಿಯ ಗಣಂಗೂರು ಸಮೀಪ ಆರಂಭಗೊಳ್ಳಲಿರುವ ಟೋಲ್‌ ಪ್ಲಾಜಾದಲ್ಲೂ ಹಣ ಪಾವತಿಸಬೇಕಾಗಿದೆ. ಈ ಮೂಲಕ  ಹೆದ್ದಾರಿಯಲ್ಲಿ ಓಡಾಡುವ ಪ್ರಯಾಣಿಕರಿಗೆ ಡಬಲ್‌ ಟೋಲ್‌ ಹೊರೆ ಬೀಳುತ್ತಿದೆ. ಈ ಟೋಲ್‌ ವಿರುದ್ಧ ವೃದ್ಧೆಯೊಬ್ಬರು ರೊಚ್ಚಿಗೆದ್ದಿದ್ದಾರೆ. ಒಂದೇ ಕಡೆ 310 ರೂಪಾಯಿ ಹಣ ಕಟ್ಟಿದ್ರೆ ನಾವು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ನೀವು ಈ ಬಗ್ಗೆ ಮೊದಲೇ ಮಾಹಿತಿ ನೀಡಬೇಕಲ್ಲವೇ ಎಂದು ವೃದ್ಧೆ ಪ್ರಶ್ನಿಸಿದ್ದಾರೆ.ಫಾಸ್ಟ್‌ ಟ್ಯಾಗ್ ರೀಚಾರ್ಜ್ ಮಾಡಲು ಸಹ ಅವಕಾಶ ಕೊಡುತ್ತಿಲ್ಲ ಎಂದು ಆರೋಪ ಮಾಡಿದ್ಧಾರೆ.

ಇದನ್ನೂ ವೀಕ್ಷಿಸಿ: ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ