ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310  ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310 ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

Published : Jul 01, 2023, 01:32 PM IST

ಶ್ರೀರಂಗಪಟ್ಟಣ ಬಳಿಯ ಗಣಂಗೂರು ಸಮೀಪ ಆರಂಭಗೊಳ್ಳಲಿರುವ ಟೋಲ್‌ ಪ್ಲಾಜಾದಲ್ಲಿ ವೃದ್ಧೆಯೊಬ್ಬರು ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿ ಗೆದ್ದಿದ್ದಾರೆ.

ಮಂಡ್ಯ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಸಂಚರಿಸುವ ವಾಹನಗಳಿಗೆ ಜು.1ರಿಂದ ಮತ್ತೊಂದು ಟೋಲ್‌ ಬರೆ ಬೀದ್ದಿದೆ. ಈಗಾಗಲೇ ರಾಮನಗರದಲ್ಲಿ ಟೋಲ್‌ ಪಾವತಿಸುತ್ತಿರುವ ವಾಹನ ಮಾಲೀಕರು ಇನ್ನು ಮುಂದೆ ಮೈಸೂರಿಗೆ ತೆರಳಲು ಶ್ರೀರಂಗಪಟ್ಟಣ ಬಳಿಯ ಗಣಂಗೂರು ಸಮೀಪ ಆರಂಭಗೊಳ್ಳಲಿರುವ ಟೋಲ್‌ ಪ್ಲಾಜಾದಲ್ಲೂ ಹಣ ಪಾವತಿಸಬೇಕಾಗಿದೆ. ಈ ಮೂಲಕ  ಹೆದ್ದಾರಿಯಲ್ಲಿ ಓಡಾಡುವ ಪ್ರಯಾಣಿಕರಿಗೆ ಡಬಲ್‌ ಟೋಲ್‌ ಹೊರೆ ಬೀಳುತ್ತಿದೆ. ಈ ಟೋಲ್‌ ವಿರುದ್ಧ ವೃದ್ಧೆಯೊಬ್ಬರು ರೊಚ್ಚಿಗೆದ್ದಿದ್ದಾರೆ. ಒಂದೇ ಕಡೆ 310 ರೂಪಾಯಿ ಹಣ ಕಟ್ಟಿದ್ರೆ ನಾವು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ನೀವು ಈ ಬಗ್ಗೆ ಮೊದಲೇ ಮಾಹಿತಿ ನೀಡಬೇಕಲ್ಲವೇ ಎಂದು ವೃದ್ಧೆ ಪ್ರಶ್ನಿಸಿದ್ದಾರೆ.ಫಾಸ್ಟ್‌ ಟ್ಯಾಗ್ ರೀಚಾರ್ಜ್ ಮಾಡಲು ಸಹ ಅವಕಾಶ ಕೊಡುತ್ತಿಲ್ಲ ಎಂದು ಆರೋಪ ಮಾಡಿದ್ಧಾರೆ.

ಇದನ್ನೂ ವೀಕ್ಷಿಸಿ: ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!