ಬೆಳಗಾವಿ: ಮನೆ ಬಿದ್ದು 1 ವರ್ಷವಾದ್ರೂ ಸಿಕ್ಕಿಲ್ಲ, ದಿನನಿತ್ಯ ಕಣ್ಣೀರಲ್ಲಿ ಕೈತೊಳೆಯುತ್ತಿರುವ ವೃದ್ಧೆ

ಬೆಳಗಾವಿ: ಮನೆ ಬಿದ್ದು 1 ವರ್ಷವಾದ್ರೂ ಸಿಕ್ಕಿಲ್ಲ, ದಿನನಿತ್ಯ ಕಣ್ಣೀರಲ್ಲಿ ಕೈತೊಳೆಯುತ್ತಿರುವ ವೃದ್ಧೆ

Published : Aug 27, 2020, 12:06 PM IST

ಮನೆ ಕುಸಿದು ಒಂದು ವರ್ಷವಾದರೂ ಸಿಗದ ಪರಿಹಾರ| ಬೆಳಗಾವಿ ಜಿಲ್ಲೆಯಲ್ಲಿ ನಡೆದ ಘಟನೆ| ಕಳೆದ ವರ್ಷ ಭೀಕರ ಪ್ರವಾಹದಲ್ಲಿ ನಾಗವ್ವ ಎಂಬ ವೃದ್ಧೆಯ ಮನೆ ಕುಸಿದಿತ್ತು| ಕೇವಲ 10 ಸಾವಿರ ರೂ. ನೀಡಿದ್ದ ಅಧಿಕಾರಿಗಳು| 

ಬೆಳಗಾವಿ(ಆ.27): ಮನೆ ಕುಸಿದು ಒಂದು ವರ್ಷವಾದರೂ ಕೂಡ ಇನ್ನೂ ಪರಿಹಾರ ಮಾತ್ರ ಸಿಕ್ಕಿಲ್ಲ. ಹೌದು, ಇಂತಹ ಘಟನೆ ನಡೆದಿರುವುದು ಬೆಳಗಾವಿ ಜಿಲ್ಲೆಯಲ್ಲಿ. ಕಳೆದ ವರ್ಷ ಬಂದ ಭೀಕರ ಪ್ರವಾಹದಲ್ಲಿ ನಾಗವ್ವ ಎಂಬ ವೃದ್ಧೆಯ ಮನೆ ಕುಸಿದಿತ್ತು. ಆ ಸಂದರ್ಭದಲ್ಲಿ ಕೇವಲ 10 ಸಾವಿರ ರೂ. ನೀಡಿದ್ದರು. 

ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

ಇದಾದ ಬಳಿಕ ಮನೆ ಕುಸಿದು ಒಂದು ವರ್ಷವಾದರೂ ಕೂಡ ಯಾವುದೇ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಅಧಿಕಾರಿಗಳ ಬೇಜವ್ದಾರಿಗೆ ವೃದ್ಧೆ ಪ್ರತದಿನ ಕಣ್ಣೀರಲ್ಲಿ ಕೈತೊಳೆಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?