Omicron Effects on Tourism: ಒಮಿಕ್ರಾನ್ ಭೀತಿ, ಪ್ರವಾಸೋದ್ಯಮಕ್ಕೆ ಹೊಡೆತ ಬೀಳುವ ಆತಂಕ

Omicron Effects on Tourism: ಒಮಿಕ್ರಾನ್ ಭೀತಿ, ಪ್ರವಾಸೋದ್ಯಮಕ್ಕೆ ಹೊಡೆತ ಬೀಳುವ ಆತಂಕ

Suvarna News   | Asianet News
Published : Dec 03, 2021, 12:49 PM ISTUpdated : Dec 03, 2021, 02:33 PM IST

ಉತ್ತರಕನ್ನಡ (Uttar Kannada) ಜಿಲ್ಲೆ ತಾನು ಹೊಂದಿರುವ ಹತ್ತು ಹಲವು ಪ್ರವಾಸಿ ತಾಣಗಳ (Tourist Place) ಮೂಲಕವೇ ರಾಜ್ಯ, ಹೊರ ರಾಜ್ಯಗಳಲ್ಲಿ ಖ್ಯಾತಿ ಪಡೆಯುವುದರ ಜತೆಗೆ ವಿದೇಶಿ ಪ್ರವಾಸಿಗರನ್ನು ಸೆಳೆದಿದೆ. 

ಕಾರವಾರ (ಡಿ. 03): ಉತ್ತರಕನ್ನಡ (Uttar Kannada) ಜಿಲ್ಲೆ ತಾನು ಹೊಂದಿರುವ ಹತ್ತು ಹಲವು ಪ್ರವಾಸಿ ತಾಣಗಳ (Tourist Place) ಮೂಲಕವೇ ರಾಜ್ಯ, ಹೊರ ರಾಜ್ಯಗಳಲ್ಲಿ ಖ್ಯಾತಿ ಪಡೆಯುವುದರ ಜತೆಗೆ ವಿದೇಶಿ ಪ್ರವಾಸಿಗರನ್ನು ಸೆಳೆದಿದೆ. 

ಕಳೆದೆರಡು ವರ್ಷಗಳಿಂದ ಕೊರೊನಾ (Covid 19) ಅಬ್ಬರ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆ ಮೇಲೆ ಸಾಕಷ್ಟು ಹೊಡೆತ ನೀಡಿತ್ತು. ಸದ್ಯ ವಿವಿಧೆಡೆಯಿಂದ ಆಗಮಿಸುತ್ತಿರುವ ಪ್ರವಾಸಿಗರಿಂದಾಗಿ ಸುಧಾರಿಸಿಕೊಳ್ಳುತ್ತಿರುವ ಪ್ರವಾಸೋದ್ಯಮಕ್ಕೆ ಕೊರೊನಾ ಮೂರನೇ ಅಲೆಯ ಆತಂಕ ಎದುರಾಗಿದ್ದು, ಜನರಲ್ಲೂ ಭೀತಿ ಕಾಣಿಸಿಕೊಳ್ಳುತ್ತಿದೆ. ಅಲ್ಲದೇ ದಾಂಡೇಲಿ, ಗೋಕರ್ಣ, ಮುರ್ಡೇಶ್ವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆ ನಂಬಿಕೊಂಡೇ ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹಲವರಿಗೆ ಪ್ರವಾಸೋದ್ಯಮ ಉದ್ಯೋಗ ನೀಡಿದೆ. ಸದ್ಯ ಕೊರೋನಾದಿಂದ ಪ್ರವಾಸೋದ್ಯಮಕ್ಕೆ ಹಿನ್ನಡೆಯಾದರೆ ಸಾಕಷ್ಟು ಕಷ್ಟವಾಗಲಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more