Omicron Effects on Tourism: ಒಮಿಕ್ರಾನ್ ಭೀತಿ, ಪ್ರವಾಸೋದ್ಯಮಕ್ಕೆ ಹೊಡೆತ ಬೀಳುವ ಆತಂಕ

Omicron Effects on Tourism: ಒಮಿಕ್ರಾನ್ ಭೀತಿ, ಪ್ರವಾಸೋದ್ಯಮಕ್ಕೆ ಹೊಡೆತ ಬೀಳುವ ಆತಂಕ

Published : Dec 03, 2021, 12:49 PM ISTUpdated : Dec 03, 2021, 02:33 PM IST

ಉತ್ತರಕನ್ನಡ (Uttar Kannada) ಜಿಲ್ಲೆ ತಾನು ಹೊಂದಿರುವ ಹತ್ತು ಹಲವು ಪ್ರವಾಸಿ ತಾಣಗಳ (Tourist Place) ಮೂಲಕವೇ ರಾಜ್ಯ, ಹೊರ ರಾಜ್ಯಗಳಲ್ಲಿ ಖ್ಯಾತಿ ಪಡೆಯುವುದರ ಜತೆಗೆ ವಿದೇಶಿ ಪ್ರವಾಸಿಗರನ್ನು ಸೆಳೆದಿದೆ. 

ಕಾರವಾರ (ಡಿ. 03): ಉತ್ತರಕನ್ನಡ (Uttar Kannada) ಜಿಲ್ಲೆ ತಾನು ಹೊಂದಿರುವ ಹತ್ತು ಹಲವು ಪ್ರವಾಸಿ ತಾಣಗಳ (Tourist Place) ಮೂಲಕವೇ ರಾಜ್ಯ, ಹೊರ ರಾಜ್ಯಗಳಲ್ಲಿ ಖ್ಯಾತಿ ಪಡೆಯುವುದರ ಜತೆಗೆ ವಿದೇಶಿ ಪ್ರವಾಸಿಗರನ್ನು ಸೆಳೆದಿದೆ. 

ಕಳೆದೆರಡು ವರ್ಷಗಳಿಂದ ಕೊರೊನಾ (Covid 19) ಅಬ್ಬರ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆ ಮೇಲೆ ಸಾಕಷ್ಟು ಹೊಡೆತ ನೀಡಿತ್ತು. ಸದ್ಯ ವಿವಿಧೆಡೆಯಿಂದ ಆಗಮಿಸುತ್ತಿರುವ ಪ್ರವಾಸಿಗರಿಂದಾಗಿ ಸುಧಾರಿಸಿಕೊಳ್ಳುತ್ತಿರುವ ಪ್ರವಾಸೋದ್ಯಮಕ್ಕೆ ಕೊರೊನಾ ಮೂರನೇ ಅಲೆಯ ಆತಂಕ ಎದುರಾಗಿದ್ದು, ಜನರಲ್ಲೂ ಭೀತಿ ಕಾಣಿಸಿಕೊಳ್ಳುತ್ತಿದೆ. ಅಲ್ಲದೇ ದಾಂಡೇಲಿ, ಗೋಕರ್ಣ, ಮುರ್ಡೇಶ್ವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆ ನಂಬಿಕೊಂಡೇ ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹಲವರಿಗೆ ಪ್ರವಾಸೋದ್ಯಮ ಉದ್ಯೋಗ ನೀಡಿದೆ. ಸದ್ಯ ಕೊರೋನಾದಿಂದ ಪ್ರವಾಸೋದ್ಯಮಕ್ಕೆ ಹಿನ್ನಡೆಯಾದರೆ ಸಾಕಷ್ಟು ಕಷ್ಟವಾಗಲಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more