High Alert in KIA Airport : ಒಮಿಕ್ರಾನ್ ಆತಂಕ :  ಹೈ ರಿಸ್ಕ್ ದೇಶದ ಪ್ರಯಾಣಿಕರ ಮೇಲೆ ನಿಗಾ

High Alert in KIA Airport : ಒಮಿಕ್ರಾನ್ ಆತಂಕ : ಹೈ ರಿಸ್ಕ್ ದೇಶದ ಪ್ರಯಾಣಿಕರ ಮೇಲೆ ನಿಗಾ

Suvarna News   | Asianet News
Published : Dec 11, 2021, 10:43 AM IST

ದೇಶದಲ್ಲಿ  ಕೋವಿಡ್  ಜೊತೆಗೆ ಇದೀಗ ಒಮಿಕ್ರಾನ್ ಕಂಟಕವೂ ಜೋರಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲೆಡೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಒಮಿಕ್ರಾನ್ ನಿಯಂತ್ರಣಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಹೈ ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗುತ್ತಿದೆ.  ಪ್ರತಿಯೊಬ್ಬ ಪ್ರಯಾಣಿಕನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಲ್ಲದೇ ಕೊರೋನಾ ಟೆಸ್ಟ್ ಕೂಡ ಮಾಡಲಾಗುತ್ತದೆ. 

ಬೆಂಗಳೂರು(ಡಿ.11): ದೇಶದಲ್ಲಿ  ಕೋವಿಡ್ (Covid ) ಜೊತೆಗೆ ಇದೀಗ ಒಮಿಕ್ರಾನ್ ಕಂಟಕವೂ ಜೋರಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲೆಡೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಒಮಿಕ್ರಾನ್ (Omicron) ನಿಯಂತ್ರಣಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟಲ್ಲಿ (Bengaluru International Airport) ಸಕಲ ಸಿದ್ಧತೆಗಳು ನಡೆದಿದೆ. ಹೈ ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗುತ್ತಿದೆ.  ಪ್ರತಿಯೊಬ್ಬ ಪ್ರಯಾಣಿಕನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಲ್ಲದೇ ಕೊರೋನಾ ಟೆಸ್ಟ್ ಕೂಡ ಮಾಡಲಾಗುತ್ತದೆ. 

Omicron Threat: ವಿದೇಶದಿಂದ ಬಂದ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಮೇಲೆ ಒಲವು

ಇಲ್ಲಿನ ಸಿಬ್ಬಂದಿ ಅನೇಕ ಮುಂಜಾಗೃತೆ ವಹಿಸಿದ್ದು, ಹೈ ರಿಸ್ಕ್ ದೇಶಗಳ ಪ್ರಯಾಣಿಕರಿಗೆ ಮತ್ತೊಂದು ದಾರಿ ಮಾಡಲಾಗಿದೆ. ಎಲ್ಲರ ರಿಜಿಸ್ಟ್ರೇಶನ್, ಕಡ್ಡಾಯ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ.  ಅಲ್ಲದೇ ಪ್ರಯಾಣಿಕರ ಸಂಪೂರ್ಣ ಮಾಹಿತಿಯನ್ನು ಪಡೆದು ಪಾಸ್‌ಪೋರ್ಟ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತದೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more