Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್   -  ನಾಗರಿಕರೇ ಎಚ್ಚರ!

Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್ - ನಾಗರಿಕರೇ ಎಚ್ಚರ!

Suvarna News   | Asianet News
Published : Dec 05, 2021, 01:53 PM ISTUpdated : Dec 05, 2021, 01:59 PM IST

ರಾಜ್ಯದಲ್ಲಿ ಕೊರೋನಾತಂಕದ ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ದೇಶದ ಮೊದಲ  ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

  ಬೆಂಗಳೂರು (ಡಿ.05): ರಾಜ್ಯದಲ್ಲಿ ಕೊರೋನಾತಂಕದ (Corona) ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) ದೇಶದ ಮೊದಲ  ಓಮಿಕ್ರಾನ್(Omicron) ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ (BBMP) ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

Covid-19 Variant: ಓಮಿಕ್ರೋನ್‌ ವಿದೇಶದಿಂದ ಬಂದಿಲ್ಲ, ಭಾರತದಲ್ಲೇ ಇದೆ : ಡಾ. ರಾಕೇಶ್‌ ಮಿಶ್ರಾ!

ಬೆಂಗಳೂರಿನ ಮಾಲ್, ಥಿಯೇಟರ್ ಮಾರ್ಕೆಟ್‌ಗೆ ವಿಶೇಷ ಗೈಡ್‌ ಲೈನ್ ನೀಡುವ ಸಾಧ್ಯತೆ ಇದೆ. ಮಾರುಕಟ್ಟೆಯಲ್ಲಿ ಹೊಸ ರೂಲ್ಸ್ ಜಾರಿ ಆಗುವ ಸಾಧ್ಯತೆ ಇದೆ. ವ್ಯಾಕ್ಸಿನೇಷನ್ ಹಾಗೂ ಪರೀಕ್ಷೆ ಹೆಚ್ಚಳದ ಬಗ್ಗೆಯೂ ಗಮನ ಹರಿಸಲಾಗುತ್ತದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more