Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್   -  ನಾಗರಿಕರೇ ಎಚ್ಚರ!

Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್ - ನಾಗರಿಕರೇ ಎಚ್ಚರ!

Suvarna News   | Asianet News
Published : Dec 05, 2021, 01:53 PM ISTUpdated : Dec 05, 2021, 01:59 PM IST

ರಾಜ್ಯದಲ್ಲಿ ಕೊರೋನಾತಂಕದ ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ದೇಶದ ಮೊದಲ  ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

  ಬೆಂಗಳೂರು (ಡಿ.05): ರಾಜ್ಯದಲ್ಲಿ ಕೊರೋನಾತಂಕದ (Corona) ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) ದೇಶದ ಮೊದಲ  ಓಮಿಕ್ರಾನ್(Omicron) ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ (BBMP) ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

Covid-19 Variant: ಓಮಿಕ್ರೋನ್‌ ವಿದೇಶದಿಂದ ಬಂದಿಲ್ಲ, ಭಾರತದಲ್ಲೇ ಇದೆ : ಡಾ. ರಾಕೇಶ್‌ ಮಿಶ್ರಾ!

ಬೆಂಗಳೂರಿನ ಮಾಲ್, ಥಿಯೇಟರ್ ಮಾರ್ಕೆಟ್‌ಗೆ ವಿಶೇಷ ಗೈಡ್‌ ಲೈನ್ ನೀಡುವ ಸಾಧ್ಯತೆ ಇದೆ. ಮಾರುಕಟ್ಟೆಯಲ್ಲಿ ಹೊಸ ರೂಲ್ಸ್ ಜಾರಿ ಆಗುವ ಸಾಧ್ಯತೆ ಇದೆ. ವ್ಯಾಕ್ಸಿನೇಷನ್ ಹಾಗೂ ಪರೀಕ್ಷೆ ಹೆಚ್ಚಳದ ಬಗ್ಗೆಯೂ ಗಮನ ಹರಿಸಲಾಗುತ್ತದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more