Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್   -  ನಾಗರಿಕರೇ ಎಚ್ಚರ!

Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್ - ನಾಗರಿಕರೇ ಎಚ್ಚರ!

Suvarna News   | Asianet News
Published : Dec 05, 2021, 01:53 PM ISTUpdated : Dec 05, 2021, 01:59 PM IST

ರಾಜ್ಯದಲ್ಲಿ ಕೊರೋನಾತಂಕದ ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ದೇಶದ ಮೊದಲ  ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

  ಬೆಂಗಳೂರು (ಡಿ.05): ರಾಜ್ಯದಲ್ಲಿ ಕೊರೋನಾತಂಕದ (Corona) ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) ದೇಶದ ಮೊದಲ  ಓಮಿಕ್ರಾನ್(Omicron) ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ (BBMP) ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

Covid-19 Variant: ಓಮಿಕ್ರೋನ್‌ ವಿದೇಶದಿಂದ ಬಂದಿಲ್ಲ, ಭಾರತದಲ್ಲೇ ಇದೆ : ಡಾ. ರಾಕೇಶ್‌ ಮಿಶ್ರಾ!

ಬೆಂಗಳೂರಿನ ಮಾಲ್, ಥಿಯೇಟರ್ ಮಾರ್ಕೆಟ್‌ಗೆ ವಿಶೇಷ ಗೈಡ್‌ ಲೈನ್ ನೀಡುವ ಸಾಧ್ಯತೆ ಇದೆ. ಮಾರುಕಟ್ಟೆಯಲ್ಲಿ ಹೊಸ ರೂಲ್ಸ್ ಜಾರಿ ಆಗುವ ಸಾಧ್ಯತೆ ಇದೆ. ವ್ಯಾಕ್ಸಿನೇಷನ್ ಹಾಗೂ ಪರೀಕ್ಷೆ ಹೆಚ್ಚಳದ ಬಗ್ಗೆಯೂ ಗಮನ ಹರಿಸಲಾಗುತ್ತದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more