Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್   -  ನಾಗರಿಕರೇ ಎಚ್ಚರ!

Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್ - ನಾಗರಿಕರೇ ಎಚ್ಚರ!

Suvarna News   | Asianet News
Published : Dec 05, 2021, 01:53 PM ISTUpdated : Dec 05, 2021, 01:59 PM IST

ರಾಜ್ಯದಲ್ಲಿ ಕೊರೋನಾತಂಕದ ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ದೇಶದ ಮೊದಲ  ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

  ಬೆಂಗಳೂರು (ಡಿ.05): ರಾಜ್ಯದಲ್ಲಿ ಕೊರೋನಾತಂಕದ (Corona) ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) ದೇಶದ ಮೊದಲ  ಓಮಿಕ್ರಾನ್(Omicron) ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ (BBMP) ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

Covid-19 Variant: ಓಮಿಕ್ರೋನ್‌ ವಿದೇಶದಿಂದ ಬಂದಿಲ್ಲ, ಭಾರತದಲ್ಲೇ ಇದೆ : ಡಾ. ರಾಕೇಶ್‌ ಮಿಶ್ರಾ!

ಬೆಂಗಳೂರಿನ ಮಾಲ್, ಥಿಯೇಟರ್ ಮಾರ್ಕೆಟ್‌ಗೆ ವಿಶೇಷ ಗೈಡ್‌ ಲೈನ್ ನೀಡುವ ಸಾಧ್ಯತೆ ಇದೆ. ಮಾರುಕಟ್ಟೆಯಲ್ಲಿ ಹೊಸ ರೂಲ್ಸ್ ಜಾರಿ ಆಗುವ ಸಾಧ್ಯತೆ ಇದೆ. ವ್ಯಾಕ್ಸಿನೇಷನ್ ಹಾಗೂ ಪರೀಕ್ಷೆ ಹೆಚ್ಚಳದ ಬಗ್ಗೆಯೂ ಗಮನ ಹರಿಸಲಾಗುತ್ತದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more