Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್   -  ನಾಗರಿಕರೇ ಎಚ್ಚರ!

Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್ - ನಾಗರಿಕರೇ ಎಚ್ಚರ!

Suvarna News   | Asianet News
Published : Dec 05, 2021, 01:53 PM ISTUpdated : Dec 05, 2021, 01:59 PM IST

ರಾಜ್ಯದಲ್ಲಿ ಕೊರೋನಾತಂಕದ ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ದೇಶದ ಮೊದಲ  ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

  ಬೆಂಗಳೂರು (ಡಿ.05): ರಾಜ್ಯದಲ್ಲಿ ಕೊರೋನಾತಂಕದ (Corona) ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) ದೇಶದ ಮೊದಲ  ಓಮಿಕ್ರಾನ್(Omicron) ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ (BBMP) ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

Covid-19 Variant: ಓಮಿಕ್ರೋನ್‌ ವಿದೇಶದಿಂದ ಬಂದಿಲ್ಲ, ಭಾರತದಲ್ಲೇ ಇದೆ : ಡಾ. ರಾಕೇಶ್‌ ಮಿಶ್ರಾ!

ಬೆಂಗಳೂರಿನ ಮಾಲ್, ಥಿಯೇಟರ್ ಮಾರ್ಕೆಟ್‌ಗೆ ವಿಶೇಷ ಗೈಡ್‌ ಲೈನ್ ನೀಡುವ ಸಾಧ್ಯತೆ ಇದೆ. ಮಾರುಕಟ್ಟೆಯಲ್ಲಿ ಹೊಸ ರೂಲ್ಸ್ ಜಾರಿ ಆಗುವ ಸಾಧ್ಯತೆ ಇದೆ. ವ್ಯಾಕ್ಸಿನೇಷನ್ ಹಾಗೂ ಪರೀಕ್ಷೆ ಹೆಚ್ಚಳದ ಬಗ್ಗೆಯೂ ಗಮನ ಹರಿಸಲಾಗುತ್ತದೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more