Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್   -  ನಾಗರಿಕರೇ ಎಚ್ಚರ!

Omicron Threat : ಬೆಂಗಳೂರಿನಲ್ಲಿ ಸ್ಟ್ರಿಕ್ಟ್ ರೂಲ್ಸ್ - ನಾಗರಿಕರೇ ಎಚ್ಚರ!

Suvarna News   | Asianet News
Published : Dec 05, 2021, 01:53 PM ISTUpdated : Dec 05, 2021, 01:59 PM IST

ರಾಜ್ಯದಲ್ಲಿ ಕೊರೋನಾತಂಕದ ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ದೇಶದ ಮೊದಲ  ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

  ಬೆಂಗಳೂರು (ಡಿ.05): ರಾಜ್ಯದಲ್ಲಿ ಕೊರೋನಾತಂಕದ (Corona) ಜೊತೆಗೆ ಇದೀಗ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) ದೇಶದ ಮೊದಲ  ಓಮಿಕ್ರಾನ್(Omicron) ಪ್ರಕರಣಗಳು ಪತ್ತೆಯಾಗಿದ್ದು,  ಇದೀಗ ಕೊರೋನಾ ಮೂರನೆ ಅಲೆಯ ಆತಂಕ ಉಂಟು ಮಾಡಿದೆ.  ಈ ನಿಟ್ಟಿನಲ್ಲಿ  ಬೆಂಗಳೂರಿನಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಬಿರುಸಿನ ಚರ್ಚೆ ನಡೆಯುತ್ತಿದೆ.  ಬಿಬಿಎಂಪಿ (BBMP) ತಾಂತ್ರಿಕ ಸಲಹಾ ಸಮಿತಿಯಲ್ಲಿ  ಚರ್ಚೆ ನಡೆಸಲಾಗುತ್ತಿದೆ.  ಆರಂಭದಲ್ಲಿಯೇ  ಕರ್ಫ್ಯೂಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಬಿಬಿಎಂಪಿ ತಾಂತ್ರಿಕ ಸಲಹಾ  ಸಮಿತಿ ಸದಸ್ಯರಿಂದ ಸಲಹೆ  ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. 

Covid-19 Variant: ಓಮಿಕ್ರೋನ್‌ ವಿದೇಶದಿಂದ ಬಂದಿಲ್ಲ, ಭಾರತದಲ್ಲೇ ಇದೆ : ಡಾ. ರಾಕೇಶ್‌ ಮಿಶ್ರಾ!

ಬೆಂಗಳೂರಿನ ಮಾಲ್, ಥಿಯೇಟರ್ ಮಾರ್ಕೆಟ್‌ಗೆ ವಿಶೇಷ ಗೈಡ್‌ ಲೈನ್ ನೀಡುವ ಸಾಧ್ಯತೆ ಇದೆ. ಮಾರುಕಟ್ಟೆಯಲ್ಲಿ ಹೊಸ ರೂಲ್ಸ್ ಜಾರಿ ಆಗುವ ಸಾಧ್ಯತೆ ಇದೆ. ವ್ಯಾಕ್ಸಿನೇಷನ್ ಹಾಗೂ ಪರೀಕ್ಷೆ ಹೆಚ್ಚಳದ ಬಗ್ಗೆಯೂ ಗಮನ ಹರಿಸಲಾಗುತ್ತದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more