ಲಾಕ್‌ಡೌನ್‌ ಸಡಿಲಿಕೆಗೆ ಇಂದಿಗೆ ಒಂದು ವಾರ: ಜನಜೀವನವೂ ಸಹಜ ಸ್ಥಿತಿಯತ್ತ..!

ಲಾಕ್‌ಡೌನ್‌ ಸಡಿಲಿಕೆಗೆ ಇಂದಿಗೆ ಒಂದು ವಾರ: ಜನಜೀವನವೂ ಸಹಜ ಸ್ಥಿತಿಯತ್ತ..!

Suvarna News   | Asianet News
Published : May 11, 2020, 03:20 PM IST

ದೇಶದಲ್ಲಿ ಲಾಕ್‌ಡೌನ್‌ ಸಡಿಲಿಕೆಯಾಗಿ ಇಂದಿಗೆ ಒಂದು ವಾರ| ದೈನಂದಿನ ಚಟುವಟಿಕೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ|ದೇಶದ ವಿವಿಧ ರಾಜ್ಯಗಳು ಹಾಗೂ ವಿದೇಶಗಳಿಂದ ಬಹಳಷ್ಟು ಜನರ ಆಗಮನ|
 

ಬೆಂಗಳೂರು(ಮೇ.11): ದೇಶದಲ್ಲಿ ಲಾಕ್‌ಡೌನ್‌ ಸಡಿಲಿಕೆಯಾಗಿ ಇಂದಿಗೆ(ಸೋಮವಾರ) ಒಂದು ವಾರ ಕಳೆದಿದೆ. ದೈನಂದಿನ ಚಟುವಟಿಕೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ದೇಶದ ವಿವಿಧ ರಾಜ್ಯಗಳು ಹಾಗೂ ವಿದೇಶಗಳಿಂದ ಬಹಳಷ್ಟು ಜನರು ಆಗಮಿಸಿದ್ದಾರೆ. ಲಾಕ್‌ಡೌನ್‌ ಬಳಿಕ ಪರಿಣಾಮ ಇನ್ನೂ ಗೋಚರಿಸಿಲ್ಲ.

ಕೊರೋನಾ ಕಾಟ: ಬಾಗಲಕೋಟೆಗೆ ಇನ್ನೂ ತಪ್ಪದ ಅಜ್ಮೀರ್‌ ಆತಂಕ..!

ಲಾಕ್‌ಡೌನ್‌ ಇದ್ದಾಗಲೇ ಸೋಂಕು ಭಯ ಹುಟ್ಟಿಸುವಂತಿತ್ತು. ಲಾಕ್‌ಡೌನ್ ಸಡಿಲಿಕೆ ನಂತರ ಸೋಂಕು ಹಬ್ಬದೆಯಾ?ಇಲ್ವಾ ಎಂಬುದರ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ