ಲಾಕ್‌ಡೌನ್‌ ಸಡಿಲಿಕೆಗೆ ಇಂದಿಗೆ ಒಂದು ವಾರ: ಜನಜೀವನವೂ ಸಹಜ ಸ್ಥಿತಿಯತ್ತ..!

ಲಾಕ್‌ಡೌನ್‌ ಸಡಿಲಿಕೆಗೆ ಇಂದಿಗೆ ಒಂದು ವಾರ: ಜನಜೀವನವೂ ಸಹಜ ಸ್ಥಿತಿಯತ್ತ..!

Published : May 11, 2020, 03:20 PM IST

ದೇಶದಲ್ಲಿ ಲಾಕ್‌ಡೌನ್‌ ಸಡಿಲಿಕೆಯಾಗಿ ಇಂದಿಗೆ ಒಂದು ವಾರ| ದೈನಂದಿನ ಚಟುವಟಿಕೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ|ದೇಶದ ವಿವಿಧ ರಾಜ್ಯಗಳು ಹಾಗೂ ವಿದೇಶಗಳಿಂದ ಬಹಳಷ್ಟು ಜನರ ಆಗಮನ|
 

ಬೆಂಗಳೂರು(ಮೇ.11): ದೇಶದಲ್ಲಿ ಲಾಕ್‌ಡೌನ್‌ ಸಡಿಲಿಕೆಯಾಗಿ ಇಂದಿಗೆ(ಸೋಮವಾರ) ಒಂದು ವಾರ ಕಳೆದಿದೆ. ದೈನಂದಿನ ಚಟುವಟಿಕೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ದೇಶದ ವಿವಿಧ ರಾಜ್ಯಗಳು ಹಾಗೂ ವಿದೇಶಗಳಿಂದ ಬಹಳಷ್ಟು ಜನರು ಆಗಮಿಸಿದ್ದಾರೆ. ಲಾಕ್‌ಡೌನ್‌ ಬಳಿಕ ಪರಿಣಾಮ ಇನ್ನೂ ಗೋಚರಿಸಿಲ್ಲ.

ಕೊರೋನಾ ಕಾಟ: ಬಾಗಲಕೋಟೆಗೆ ಇನ್ನೂ ತಪ್ಪದ ಅಜ್ಮೀರ್‌ ಆತಂಕ..!

ಲಾಕ್‌ಡೌನ್‌ ಇದ್ದಾಗಲೇ ಸೋಂಕು ಭಯ ಹುಟ್ಟಿಸುವಂತಿತ್ತು. ಲಾಕ್‌ಡೌನ್ ಸಡಿಲಿಕೆ ನಂತರ ಸೋಂಕು ಹಬ್ಬದೆಯಾ?ಇಲ್ವಾ ಎಂಬುದರ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!