ಮದುವೆ ಗಿಫ್ಟ್‌ವರೆಗೂ ಬಂತು ಈರುಳ್ಳಿ: ವಿಡಿಯೋ ವೈರಲ್!

ಮದುವೆ ಗಿಫ್ಟ್‌ವರೆಗೂ ಬಂತು ಈರುಳ್ಳಿ: ವಿಡಿಯೋ ವೈರಲ್!

Published : Dec 07, 2019, 10:37 AM IST

ಸಾಮಾಜಿಕ ಜಾಲತಾಣದಲ್ಲಿ ಮದುವೆಗೆ ನೀಡಿದ ಈರುಳ್ಳಿ ಗಿಫ್ಟ್ ವಿಡಿಯೋ ವೈರಲ್| ಉತ್ತರ ಕರ್ನಾಟಕದ ಜಿಲ್ಲೆಯೊಂದರಲ್ಲಿನ ಮದುವೆಯಲ್ಲಿ ಸ್ನೇಹಿತರು ನವದಂಪತಿಗೆ ನೀಡಿದ ಈರುಳ್ಳಿ ಬಾಕ್ಸ್ ಗಿಫ್ಟ್‌|ಬಾಕ್ಸ್ ತೆರೆದ ನವದಂಪತಿಗೆ ಶಾಕ್|

ಬಾಗಲಕೋಟೆ(ಡಿ.07): ಇದೀಗ ಎಲ್ಲಿ ನೋಡಿದ್ರೂ ಬರೀ ಈರುಳ್ಳಿಯದ್ದೇ ಮಾತಾಗಿದೆ. ಏಕೆಂದರೆ ಈರುಳ್ಳಿ ದರ ಹೆಚ್ಚಾಗಿರುವ ಕಾರಣ ಒಂದು ಕೆಜಿ ಈರುಳ್ಳಿ ತಗೋಬೇಕಾದ್ರೂ ಕಣ್ಣಲ್ಲಿ ನೀರು ಬರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಥದ್ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈರುಳ್ಳಿಯ ಕೆಲವೊಂದು ವಿಡಿಯೋಗಳು ಭಾರೀ ವೈರಲ್ ಆಗುತ್ತಿವೆ. 

ಈಗ ಸಾಮಾಜಿಕ ಜಾಲತಾಣದಲ್ಲಿ ಮದುವೆಗೆ ನೀಡಿದ ಈರುಳ್ಳಿ ಗಿಫ್ಟ್ ವಿಡಿಯೋ ವೈರಲ್ ಆಗುತ್ತಿದೆ. ಉತ್ತರ ಕರ್ನಾಟಕದ ಜಿಲ್ಲೆಯೊಂದರಲ್ಲಿನ ಮದುವೆಯಲ್ಲಿ ಸ್ನೇಹಿತರು ನವದಂಪತಿಗೆ ಈರುಳ್ಳಿಯುಳ್ಳ ಬಾಕ್ಸ್‌ವೊಂದನ್ನು ಗಿಫ್ಟ್ ಕೊಟ್ಟಿದ್ದಾರೆ. ಈ ಬಾಕ್ಸ್ ತೆರೆದ ನವದಂಪತಿಗೆ ಶಾಕ್ ಜೊತೆಗೆ ಆಶ್ಚರ್ಯ ಕೂಡ ಆಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?