ಭಾರತ್‌ ಬಂದ್‌: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ

ಭಾರತ್‌ ಬಂದ್‌: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ

Published : Sep 27, 2021, 09:27 AM ISTUpdated : Sep 27, 2021, 09:31 AM IST

*  ದೇಶಾದ್ಯಂತ ಜೋರಾದ ಕೃಷಿ ಕಾಯ್ದೆಗಳ ವಿರೋಧಿ ಕಿಚ್ಚು 
*  ಮೋದಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ
*  10 ತಿಂಗಳಲ್ಲಿ ಮೂರು ಬಾರಿ ಭಾರತ್‌ ಬಂದ್‌ಗೆ ರೈತ ಸಂಘ ಕರೆ 

ಚಿತ್ರದುರ್ಗ(ಸೆ.27):  ದೇಶಾದ್ಯಂತ ಕೃಷಿ ಕಾಯ್ದೆಗಳ ವಿರೋಧಿ ಕಿಚ್ಚು ಜೋರಾಗಿದೆ. ಹೌದು, ಕಳೆದ 10 ತಿಂಗಳಲ್ಲಿ ಮೂರು ಬಾರಿ ಭಾರತ್‌ ಬಂದ್‌ಗೆ ರೈತ ಸಂಘ ಕರೆ ನೀಡಿದೆ.  ಚಿತ್ರದುರ್ಗದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರಕ್ಕೆ ಈರುಳ್ಳಿ ಮಾಲೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.  ಈ ವೇಳೆ ರೈತ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.      

ಸಿಗೋ ಹಾವನ್ನೆಲ್ಲ ಹಿಡಿದು ನುಂಗುತ್ತಿದ್ದ ರೈತ: ಈ ಬಾರಿ ಬಚಾವಾಗ್ಲಿಲ್ಲ 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!