ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್‌ಗಾಗಿ ಭಿತ್ತಿಪತ್ರ ಹಿಡಿದ ಸಹೋದರಿಯರು

ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್‌ಗಾಗಿ ಭಿತ್ತಿಪತ್ರ ಹಿಡಿದ ಸಹೋದರಿಯರು

Suvarna News   | Asianet News
Published : Jul 08, 2021, 03:03 PM ISTUpdated : Jul 08, 2021, 03:24 PM IST

 8ನೇ ತರಗತಿಯಲ್ಲಿ ಓದುತ್ತಿರುವ ಗಿರಿಜಾ, 10ನೇ ತರಗತಿಯಲ್ಲಿ ಓದುತ್ತಿರುವ ಪ್ರೀತಿ ಆನ್‌ಲೈನ್ ತರಗತಿಗೆ ಮೊಬೈಲ್ ಇಲ್ಲದೆ ಪರದಾಡುತ್ತಿದ್ದಾರೆ.  ಸಹೋದರಿಯರು ಭಿತ್ತಿಪತ್ರ ಹಿಡಿದು ದಯಾಳುಗಳು ತಮಗೆ ನೆರವು ನಿಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ.  

ಕೊಪ್ಪಳ (ಜು.08):  8ನೇ ತರಗತಿಯಲ್ಲಿ ಓದುತ್ತಿರುವ ಗಿರಿಜಾ, 10ನೇ ತರಗತಿಯಲ್ಲಿ ಓದುತ್ತಿರುವ ಪ್ರೀತಿ ಆನ್‌ಲೈನ್ ತರಗತಿಗೆ ಮೊಬೈಲ್ ಇಲ್ಲದೆ ಪರದಾಡುತ್ತಿದ್ದಾರೆ.  ಸಹೋದರಿಯರು ಭಿತ್ತಿಪತ್ರ ಹಿಡಿದು ದಯಾಳುಗಳು ತಮಗೆ ನೆರವು ನಿಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ.  

ಪಾಠ ಕೇಳಲು, ಹೋಂ ವರ್ಕ್ ಮಾಡಲು ನದಿ ತಟವೇ ಗತಿ!

ಕಳೆದ 10 ವರ್ಷಗಳ ಹಿಂದೆ ತಂದೆ ಮೃತರಾಗಿದ್ದು, ತಾಯಿ ನಿಂಬೆಹಣ್ಣಿನ ವ್ಯಾಪಾರ ಮಾಡುತ್ತಾರೆ.  ಮೊಬೈಲ್ ಕೊಳ್ಳಲು ಹಣಕಾಸಿನ ತೊಂದರೆ ಇದ್ದು ನೆರವು ನೀಡಲು ಕೋರುತ್ತಿದ್ದಾರೆ.  

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!