ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್‌ಗಾಗಿ ಭಿತ್ತಿಪತ್ರ ಹಿಡಿದ ಸಹೋದರಿಯರು

ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್‌ಗಾಗಿ ಭಿತ್ತಿಪತ್ರ ಹಿಡಿದ ಸಹೋದರಿಯರು

Suvarna News   | Asianet News
Published : Jul 08, 2021, 03:03 PM ISTUpdated : Jul 08, 2021, 03:24 PM IST

 8ನೇ ತರಗತಿಯಲ್ಲಿ ಓದುತ್ತಿರುವ ಗಿರಿಜಾ, 10ನೇ ತರಗತಿಯಲ್ಲಿ ಓದುತ್ತಿರುವ ಪ್ರೀತಿ ಆನ್‌ಲೈನ್ ತರಗತಿಗೆ ಮೊಬೈಲ್ ಇಲ್ಲದೆ ಪರದಾಡುತ್ತಿದ್ದಾರೆ.  ಸಹೋದರಿಯರು ಭಿತ್ತಿಪತ್ರ ಹಿಡಿದು ದಯಾಳುಗಳು ತಮಗೆ ನೆರವು ನಿಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ.  

ಕೊಪ್ಪಳ (ಜು.08):  8ನೇ ತರಗತಿಯಲ್ಲಿ ಓದುತ್ತಿರುವ ಗಿರಿಜಾ, 10ನೇ ತರಗತಿಯಲ್ಲಿ ಓದುತ್ತಿರುವ ಪ್ರೀತಿ ಆನ್‌ಲೈನ್ ತರಗತಿಗೆ ಮೊಬೈಲ್ ಇಲ್ಲದೆ ಪರದಾಡುತ್ತಿದ್ದಾರೆ.  ಸಹೋದರಿಯರು ಭಿತ್ತಿಪತ್ರ ಹಿಡಿದು ದಯಾಳುಗಳು ತಮಗೆ ನೆರವು ನಿಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ.  

ಪಾಠ ಕೇಳಲು, ಹೋಂ ವರ್ಕ್ ಮಾಡಲು ನದಿ ತಟವೇ ಗತಿ!

ಕಳೆದ 10 ವರ್ಷಗಳ ಹಿಂದೆ ತಂದೆ ಮೃತರಾಗಿದ್ದು, ತಾಯಿ ನಿಂಬೆಹಣ್ಣಿನ ವ್ಯಾಪಾರ ಮಾಡುತ್ತಾರೆ.  ಮೊಬೈಲ್ ಕೊಳ್ಳಲು ಹಣಕಾಸಿನ ತೊಂದರೆ ಇದ್ದು ನೆರವು ನೀಡಲು ಕೋರುತ್ತಿದ್ದಾರೆ.  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?